Categories: featureNewsPolitics

ಮಾನ್ಯ ಸಿದ್ದರಾಮಯ್ಯ ಅವರೇ.. ಒಳಮೀಸಲಾತಿ ಪರ ನಾವಿದ್ದೇವೆ ಎಂದು ಮಾಧ್ಯಮಗಳಲ್ಲಿ, ರಸ್ತೆ ಹೋರಾಟಗಳಲ್ಲಿ, ಫೋನ್ ಚರ್ಚೆಗಳಲ್ಲಿ ಮಾತಾಡಿದರೆ ಆಗಲ್ಲ. ಒಳಮೀಸಲಾತಿ ಜಾರಿ ಮಾಡಿ ಅಥವಾ ವರದಿಯನ್ನು ತಿರಸ್ಕರಿಸಿ ಎಂದು ಸದನದ ಒಳಗೆ ಮಾತನಾಡಿ. ನಿಮಗಿದು ಕಡೆಯ ಅವಕಾಶ.ಬಿ.ಆರ್ ಭಾಸ್ಕರ್ ಪ್ರಸಾದ್,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago