Categories: featureNewsPolitics

ಮಾನ್ಯ ಸಿದ್ದರಾಮಯ್ಯ ಅವರೇ.. ಒಳಮೀಸಲಾತಿ ಪರ ನಾವಿದ್ದೇವೆ ಎಂದು ಮಾಧ್ಯಮಗಳಲ್ಲಿ, ರಸ್ತೆ ಹೋರಾಟಗಳಲ್ಲಿ, ಫೋನ್ ಚರ್ಚೆಗಳಲ್ಲಿ ಮಾತಾಡಿದರೆ ಆಗಲ್ಲ. ಒಳಮೀಸಲಾತಿ ಜಾರಿ ಮಾಡಿ ಅಥವಾ ವರದಿಯನ್ನು ತಿರಸ್ಕರಿಸಿ ಎಂದು ಸದನದ ಒಳಗೆ ಮಾತನಾಡಿ. ನಿಮಗಿದು ಕಡೆಯ ಅವಕಾಶ.ಬಿ.ಆರ್ ಭಾಸ್ಕರ್ ಪ್ರಸಾದ್,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

7 months ago