Categories: featureNewsPolitics

ಮಾನ್ಯ ಸಿದ್ದರಾಮಯ್ಯ ಅವರೇ.. ಒಳಮೀಸಲಾತಿ ಪರ ನಾವಿದ್ದೇವೆ ಎಂದು ಮಾಧ್ಯಮಗಳಲ್ಲಿ, ರಸ್ತೆ ಹೋರಾಟಗಳಲ್ಲಿ, ಫೋನ್ ಚರ್ಚೆಗಳಲ್ಲಿ ಮಾತಾಡಿದರೆ ಆಗಲ್ಲ. ಒಳಮೀಸಲಾತಿ ಜಾರಿ ಮಾಡಿ ಅಥವಾ ವರದಿಯನ್ನು ತಿರಸ್ಕರಿಸಿ ಎಂದು ಸದನದ ಒಳಗೆ ಮಾತನಾಡಿ. ನಿಮಗಿದು ಕಡೆಯ ಅವಕಾಶ.ಬಿ.ಆರ್ ಭಾಸ್ಕರ್ ಪ್ರಸಾದ್,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

Recent Posts

نوجوانوں کا اتحاد، کرناٹک

داؤنگیر جنوبی اسمبلی حلقہ کے ضمنی انتخاب میں ہم کیوں افسر کو ڈلیپینے کی حمایت…

14 hours ago

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪಚುನಾವಣೆ

ಜನರೊಂದಿಗೆ ಜನನಾಯಕ SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಸ್ವಾಭಿಮಾನಕ್ಕಾಗಿ ನಿಮ್ಮ ಅಮೂಲ್ಯವಾದ ಮತ ನೀಡಿ SDPIKarnataka #davangere #ByElection

1 day ago

داؤنگیری ضمنی انتخاب 2026

نامزدگی ریلی Monday 23 2026 March | 10:30 AM مقام اختر رضا سرکل سے کارپوریشن…

4 days ago