Categories: featureNewsPolitics

ಮಾನ್ಯ ಸಿದ್ದರಾಮಯ್ಯ ಅವರೇ.. ಒಳಮೀಸಲಾತಿ ಪರ ನಾವಿದ್ದೇವೆ ಎಂದು ಮಾಧ್ಯಮಗಳಲ್ಲಿ, ರಸ್ತೆ ಹೋರಾಟಗಳಲ್ಲಿ, ಫೋನ್ ಚರ್ಚೆಗಳಲ್ಲಿ ಮಾತಾಡಿದರೆ ಆಗಲ್ಲ. ಒಳಮೀಸಲಾತಿ ಜಾರಿ ಮಾಡಿ ಅಥವಾ ವರದಿಯನ್ನು ತಿರಸ್ಕರಿಸಿ ಎಂದು ಸದನದ ಒಳಗೆ ಮಾತನಾಡಿ. ನಿಮಗಿದು ಕಡೆಯ ಅವಕಾಶ.ಬಿ.ಆರ್ ಭಾಸ್ಕರ್ ಪ್ರಸಾದ್,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

Recent Posts

1) The caste census report prepared under the leadership of Madhusudan Naik should be accepted and made public.

2) Restore the 2B reservation and increase it to 8%. 3) An Equal Opportunities Commission…

4 days ago