Categories: featureNewsPolitics

ಮಾನ್ಯ ಕರ್ನಾಟಕದ ಡಿಜಿಪಿಯವರೇ ಮುಸ್ಲಿಮರನ್ನು ಕೊಲ್ಲಲು ಬಹಿರಂಗವಾಗಿ ಕರೆ ನೀಡಿ “ಆಯುಧಗಳನ್ನು ಮನೆಯಲ್ಲಿ ಇಟ್ಟುಕೊಳ್ಳಿ ಅವುಗಳನ್ನು ತೀಕ್ಷ್ಯವಾಗಿರಿಸಿಕೊಳ್ಳಿ ತರಕಾರಿಗಳನ್ನು ಚೆನ್ನಾಗಿ ಕತ್ತರಿಸಬಹುದಾದರೆ,ಶತ್ರುವಿನ ತಲೆಯೂ ಸಹ ಹಾಗೆ ಮಾಡಬಹುದು” ಎಂಬ ಪ್ರಚೋದನೆ ನೀಡಿರುವ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್‌ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ ?ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ,ಎಸ್‌ಡಿಪಿಐ ಕರ್ನಾಟಕ

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago