Categories: featureNewsPolitics

ಕನ್ನಡಕ್ಕೆ ಹೊಸ ನುಡಿಗಟ್ಟು ಹಾಗೂ ಹೊಸ ಕಲ್ಪನೆಗಳನ್ನು ನೀಡಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ‘ಮನುಜ ಮತ ವಿಶ್ವಪಥ’ ಎಂದು ಸಂದೇಶ ಸಾರಿದ ಶ್ರೇಷ್ಠ ವಿಶ್ವಮಾನವ ಮಹಾನ್ ಚೇತನ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನ ಹಾರ್ಧಿಕ ಶುಭಾಶಯಗಳು.ಲೋಕ ಉಳಿದು, ಬಾಳಿ ಬದುಕಬೇಕಾದರೆ, ಮಕ್ಕಳೆಲ್ಲ‌ ‘ಅನಿಕೇತನ’ ರಾಗಬೇಕು.~ಅಫ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

24 hours ago