Categories: featureNewsPolitics

ಕನ್ನಡ ಸಾಹಿತ್ಯದಲ್ಲಿ ಮೌಢ್ಯ, ಕಂದಾಚಾರಗಳನ್ನು ಗುಡಿಸುವ ನಿಟ್ಟಿನಲ್ಲಿ ‘ಜಲಗಾರ’ನಾಗಿ ಸಾಹಿತ್ಯ ಕೃಷಿ ಮಾಡಿದ ‘ವಿಶ್ವ ಮಾನವ’ ಮಹಾಕವಿ ಕುವೆಂಪು ಅವರ ಜನ್ಮದಿನದ ಶುಭಾಶಯಗಳು.“ಎಲ್ಲ ಧರ್ಮಗಳು ಮನುಷ್ಯ ಧರ್ಮವೆ ಶ್ರೇಷ್ಠ ಎಂದಿವೆ. ಅರ್ಥೈಸಿಕೊಳ್ಳುವಲ್ಲಿ ಸೋತ ನಾವು ನಮ್ಮದೇ ಶ್ರೇಷ್ಠ ಎನ್ನುತ್ತೇವೆ.”ರಾಷ್ಟ್ರಕವಿ ಕುವೆಂಪುಭಾಸ್ಕರ್ ಪ್ರಸಾದ್ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

3 months ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

3 months ago