Categories: featureNewsPolitics

ರಾಜ್ಯದ ಮುಖ್ಯಮಂತ್ರಿ ಪದವಿ ನೀಡಿ ಗೌರವಿಸಿಬೇಕಾಗಿದ್ದ ಧೀಮಂತ ನಾಯಕ ಅಝೀಜ್ ಸೇಠ್ ನಮನ್ನಗಲಿ 21 ವರ್ಷ.ಈ ದಿನ ಕರ್ನಾಟಕ ರಾಜ್ಯದ ಜನಪ್ರಿಯ ರಾಜಕೀಯ ನಾಯಕ ದಿವಂಗತ ಮಾನ್ಯ ಅಝೀಜ್ ಸೇಠ್ ರ 21ನೇ ಪುಣ್ಯ ಸ್ಮರಣೆಯ ದಿನ.ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಧೀಮಂತ ನಾಯಕ. ಬೀಡಿ ಕಾರ್ಮಿಕರನ್ನು ಸಂಘಟಿಸಿ ಹಂತ ಹಂತವಾಗಿ ರಾಜ್ಯ ನಾಯಕರಾಗಿ ಬೆಳೆದ ಸೇಠ್ ಸಾಹೇಬ್ 1960 ರಿಂದ 1966 ರ ವರೆಗೆ ವಿಧಾನ ಪರಿಷತ್ ಸದಸ್ಯರಾಗಿ, 1967 ರಿಂದ 2001 ರ ನಡುವೆ 6 ಭಾರಿ ಶಾಸಕರು, 1972 ರಿಂದ 1984 ರ 12 ವರ್ಷ ಗಳ ಅವಧಿಯಲ್ಲಿ ಸಾರಿಗೆ, ಪ್ರವಾಸೋದ್ಯಮ, ಕಾರ್ಮಿಕ, ವಖ್ಫ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.1984 ರಿಂದ 1989 ರ ವರೆಗೆ ಧಾರವಾಡ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.ಅವರು ಸಲ್ಲಿಸಿದ ಸೇವೆ ಅಲ್ಲಾಹು ಸ್ವೀಕರಿಸಲಿ ಅವರ ಪರಲೋಕ ಜೀವನ ಅಲ್ಲಾಹು ಪಾವನಗೊಳಿಸಲಿ.ಅಬ್ದುಲ್ ಮಜೀದ್ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

Recent Posts

🌟 Tribute to Dr. A.P.J. Abdul Kalam 🌟

Remembering Dr. A.P.J. Abdul Kalam, former President of India and the Missile Man of India,…

8 hours ago

ಭಾರತ ಅಫ್ಘಾನಿಸ್ತಾನದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಕಾಪಾಡಿಕೊಳ್ಳಬೇಕು.

ಆಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಮೌಲವಿ ಆಮಿರ್ ಖಾನ್ ಮುತ್ತಾಕಿ ಅವರ ಭಾರತ ಭೇಟಿಯು ಒಂದು ಉತ್ತಮ ಬೆಳವಣಿಗೆ.…

1 day ago

ಚುನಾವಣಾ ಸ್ವಾತಂತ್ರ್ಯವನ್ನು ಪ್ರತಿಪಾದಿಸುವಲ್ಲಿ ಬಿಹಾರ ಜನತೆ ಮುಂದಾಳತ್ವ ವಹಿಸಬೇಕು

~ಮೊಹಮ್ಮದ್ ಇಲ್ಯಾಸ್ ತುಂಬೆ,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

2 days ago

ಪ್ಯಾಲೆಸ್ತೀನ್ ಪ್ರತಿರೋಧಕ್ಕೆ ಎಸ್‌ಡಿಪಿಐ ನಮನ ಯುದ್ಧ ವಿರಾಮಕ್ಕೆ ಸ್ವಾಗತ.

ಗಾಜಾದಲ್ಲಿ ಯುದ್ಧ ವಿರಾಮದ ಪ್ರಾರಂಭಿಕ ಹಂತಗಳನ್ನು ವಿಶ್ವವು ಕಣ್ತುಂಬಿಕೊಳ್ಳುತ್ತಿರುವ ಈ ಮಹತ್ವದ ಮುನ್ನಡೆಯ ಸಾಧನೆಗೆ ಕಾರಣರಾದ ಎಲ್ಲರಿಗೂ ಹೃತೂರ್ವಕ ಕೃತಜ್ಞತೆಯನ್ನು…

4 days ago