Categories: featureNewsPolitics

ರಾಜ್ಯದ ಮುಖ್ಯಮಂತ್ರಿ ಪದವಿ ನೀಡಿ ಗೌರವಿಸಿಬೇಕಾಗಿದ್ದ ಧೀಮಂತ ನಾಯಕ ಅಝೀಜ್ ಸೇಠ್ ನಮನ್ನಗಲಿ 21 ವರ್ಷ.ಈ ದಿನ ಕರ್ನಾಟಕ ರಾಜ್ಯದ ಜನಪ್ರಿಯ ರಾಜಕೀಯ ನಾಯಕ ದಿವಂಗತ ಮಾನ್ಯ ಅಝೀಜ್ ಸೇಠ್ ರ 21ನೇ ಪುಣ್ಯ ಸ್ಮರಣೆಯ ದಿನ.ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಧೀಮಂತ ನಾಯಕ. ಬೀಡಿ ಕಾರ್ಮಿಕರನ್ನು ಸಂಘಟಿಸಿ ಹಂತ ಹಂತವಾಗಿ ರಾಜ್ಯ ನಾಯಕರಾಗಿ ಬೆಳೆದ ಸೇಠ್ ಸಾಹೇಬ್ 1960 ರಿಂದ 1966 ರ ವರೆಗೆ ವಿಧಾನ ಪರಿಷತ್ ಸದಸ್ಯರಾಗಿ, 1967 ರಿಂದ 2001 ರ ನಡುವೆ 6 ಭಾರಿ ಶಾಸಕರು, 1972 ರಿಂದ 1984 ರ 12 ವರ್ಷ ಗಳ ಅವಧಿಯಲ್ಲಿ ಸಾರಿಗೆ, ಪ್ರವಾಸೋದ್ಯಮ, ಕಾರ್ಮಿಕ, ವಖ್ಫ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.1984 ರಿಂದ 1989 ರ ವರೆಗೆ ಧಾರವಾಡ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.ಅವರು ಸಲ್ಲಿಸಿದ ಸೇವೆ ಅಲ್ಲಾಹು ಸ್ವೀಕರಿಸಲಿ ಅವರ ಪರಲೋಕ ಜೀವನ ಅಲ್ಲಾಹು ಪಾವನಗೊಳಿಸಲಿ.ಅಬ್ದುಲ್ ಮಜೀದ್ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

Recent Posts

🗳️ POLLING DAY – 09.04.2026

This is your moment to decide the future of Davangere South.Vote for Afsar Kodlipete —…

1 day ago

ದಾವಣಗೆರೆ ಪಕ್ಷೇತರ ಅಭ್ಯರ್ಥಿಯಿಂದ ಅಫ್ಸರ್ ಕೊಡ್ಲಿಪೇಟೆಗೆ ಬೆಂಬಲ

ಕಾಂಗ್ರೆಸ್ಸಿನ ಹಿರಿಯ ಮುಖ೦ಡರು ದಾವಣಗೆರೆ ಉಪಚುನಾವಣೆಯ ಪಕ್ಷೇತರ ಅಭ್ಯರ್ಥಿಯೂ ಆದ ಎಚ್ ಸುಭಾನ್ ರವರು ಎಸ್ ಡಿ ಪಿ ಐ…

3 days ago

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪ ಚುನಾವಣೆ -2026

ABHI NAHI ТОН КАВНІ NAHI SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ರವರ ಚುನಾವಣಾ ಪ್ರಚಾರಾರ್ಥವಾಗಿ ಬೃಹತ್ ర్యాలి ದಿನಾಂಕ…

3 days ago

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪ ಚುನಾವಣೆ -2026

Abhi Nahi tho kabhi nahiಸ್ವಾಭಿಮಾನಕ್ಕಾಗಿ ಮತ ನೀಡಿ SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಅವರಬೃಹತ್ ಪ್ರಚಾರ ಸಮಾವೇಶ PLACE…

5 days ago