Categories: featureNewsPolitics

ರಾಜ್ಯದ ಮುಖ್ಯಮಂತ್ರಿ ಪದವಿ ನೀಡಿ ಗೌರವಿಸಿಬೇಕಾಗಿದ್ದ ಧೀಮಂತ ನಾಯಕ ಅಝೀಜ್ ಸೇಠ್ ನಮನ್ನಗಲಿ 21 ವರ್ಷ.ಈ ದಿನ ಕರ್ನಾಟಕ ರಾಜ್ಯದ ಜನಪ್ರಿಯ ರಾಜಕೀಯ ನಾಯಕ ದಿವಂಗತ ಮಾನ್ಯ ಅಝೀಜ್ ಸೇಠ್ ರ 21ನೇ ಪುಣ್ಯ ಸ್ಮರಣೆಯ ದಿನ.ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಧೀಮಂತ ನಾಯಕ. ಬೀಡಿ ಕಾರ್ಮಿಕರನ್ನು ಸಂಘಟಿಸಿ ಹಂತ ಹಂತವಾಗಿ ರಾಜ್ಯ ನಾಯಕರಾಗಿ ಬೆಳೆದ ಸೇಠ್ ಸಾಹೇಬ್ 1960 ರಿಂದ 1966 ರ ವರೆಗೆ ವಿಧಾನ ಪರಿಷತ್ ಸದಸ್ಯರಾಗಿ, 1967 ರಿಂದ 2001 ರ ನಡುವೆ 6 ಭಾರಿ ಶಾಸಕರು, 1972 ರಿಂದ 1984 ರ 12 ವರ್ಷ ಗಳ ಅವಧಿಯಲ್ಲಿ ಸಾರಿಗೆ, ಪ್ರವಾಸೋದ್ಯಮ, ಕಾರ್ಮಿಕ, ವಖ್ಫ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.1984 ರಿಂದ 1989 ರ ವರೆಗೆ ಧಾರವಾಡ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.ಅವರು ಸಲ್ಲಿಸಿದ ಸೇವೆ ಅಲ್ಲಾಹು ಸ್ವೀಕರಿಸಲಿ ಅವರ ಪರಲೋಕ ಜೀವನ ಅಲ್ಲಾಹು ಪಾವನಗೊಳಿಸಲಿ.ಅಬ್ದುಲ್ ಮಜೀದ್ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

Recent Posts

Chalo Belagavi

Ambedkar Jatha-3 احتجاجی اجلاس | 15اگست Belagavi | 10:30 AM سورنا سودها مطالبات 2B ریزرویشن…

1 week ago

Chalo Belagavi Ambedkar Jatha-3

DEMAND'S MEET | 15th DECEMBER BELAGAVI 10:30 AM Suvarna Soudha DEMANDS Restore the 2B Reservation…

1 week ago

Chalo Belagavi

Ambedkar Jatha-3 Ehtijaji Ajlas BELAGAVI 10:30 AM Suvarna Soudha DEMANDS 2B Reservation ko dobara bahal…

1 week ago

ಸಾಮಾಜಿಕ ನಾಯಕ್ಕಾಗಿ

ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ – 3 📍 VENUE: Kudachi | Public Program SDPIKarnataka #AmbedkarJatha3 #chalobelagavi

1 week ago

Chalo Belagavi

Ambedkar Jatha-3 BJP ಮುಸ್ಲಿಮ್ ದ್ವೇಷದ ಭಾಗವಾಗಿ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಮತ್ತು ಮುಸ್ಲಿಮ್ ವಿರೋಧಿ ಮಸೂದೆಗಳನ್ನು ಜಾರಿಗೊಳಿಸುತ್ತದೆ. ಕಾಂಗ್ರೆಸ್ ಬಿಜೆಪಿ…

1 week ago

Chalo Belagavi Ambedkar Jatha-3

SDPI Karnataka SDPI ಹಲವು ಬೇಡಿಕೆಗಳೊಂದಿಗೆ ಕಿತ್ತೂರ ಚೆನ್ನಮ್ಮಳ ಮಣ್ಣಿನಿಂದ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾವನ್ನು ಆರಂಭಿಸಿ ಸುವರ್ಣ ಸೌಧಕ್ಕೆ…

1 week ago