Categories: featureNewsPolitics

ರಾಜ್ಯದ ಮುಖ್ಯಮಂತ್ರಿ ಪದವಿ ನೀಡಿ ಗೌರವಿಸಿಬೇಕಾಗಿದ್ದ ಧೀಮಂತ ನಾಯಕ ಅಝೀಜ್ ಸೇಠ್ ನಮನ್ನಗಲಿ 21 ವರ್ಷ.ಈ ದಿನ ಕರ್ನಾಟಕ ರಾಜ್ಯದ ಜನಪ್ರಿಯ ರಾಜಕೀಯ ನಾಯಕ ದಿವಂಗತ ಮಾನ್ಯ ಅಝೀಜ್ ಸೇಠ್ ರ 21ನೇ ಪುಣ್ಯ ಸ್ಮರಣೆಯ ದಿನ.ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಧೀಮಂತ ನಾಯಕ. ಬೀಡಿ ಕಾರ್ಮಿಕರನ್ನು ಸಂಘಟಿಸಿ ಹಂತ ಹಂತವಾಗಿ ರಾಜ್ಯ ನಾಯಕರಾಗಿ ಬೆಳೆದ ಸೇಠ್ ಸಾಹೇಬ್ 1960 ರಿಂದ 1966 ರ ವರೆಗೆ ವಿಧಾನ ಪರಿಷತ್ ಸದಸ್ಯರಾಗಿ, 1967 ರಿಂದ 2001 ರ ನಡುವೆ 6 ಭಾರಿ ಶಾಸಕರು, 1972 ರಿಂದ 1984 ರ 12 ವರ್ಷ ಗಳ ಅವಧಿಯಲ್ಲಿ ಸಾರಿಗೆ, ಪ್ರವಾಸೋದ್ಯಮ, ಕಾರ್ಮಿಕ, ವಖ್ಫ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.1984 ರಿಂದ 1989 ರ ವರೆಗೆ ಧಾರವಾಡ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.ಅವರು ಸಲ್ಲಿಸಿದ ಸೇವೆ ಅಲ್ಲಾಹು ಸ್ವೀಕರಿಸಲಿ ಅವರ ಪರಲೋಕ ಜೀವನ ಅಲ್ಲಾಹು ಪಾವನಗೊಳಿಸಲಿ.ಅಬ್ದುಲ್ ಮಜೀದ್ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

Recent Posts

RAMADAN MUBARAK

Ramadan is a month of discipline, sacrifice, justice, and compassion. May this sacred month strengthen…

17 hours ago

ರಮಝಾನ್ ಕರೀಮ್ ಮುಬಾರಕ್

ರಮಝಾನ್ ಶಿಸ್ತು, ಸಹನೆ,ತ್ಯಾಗ, ನ್ಯಾಯ ಮತ್ತು ಕರುಣೆಯ ಪವಿತ್ರ ಮಾಸವಾಗಿದೆ. ಈ ಪವಿತ್ರ ತಿಂಗಳು ಸತ್ಯ, ಏಕತೆ ಮತ್ತು ಮಾನವ…

17 hours ago

Heartfelt Best Wishes to All Students!

Heartfelt greetings and best wishes to all students appearing for the CBSE Class 10 and…

2 days ago

ಪರೀಕ್ಷಾರ್ಥಿಗಳಿಗೆ ಹಾರ್ದಿಕ ಶುಭಾಶಯಗಳು!

ಫೆಬ್ರವರಿ 17 ರಿಂದ ಪ್ರಾರಂಭವಾಗಿರುವ CBSE 10ನೇ ಹಾಗೂ 12ನೇ ತರಗತಿ ಸಾರ್ವಜನಿಕ ಪರೀಕ್ಷೆಗಳಿಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹೃತೂರ್ವಕ…

2 days ago

WELCOME

THE VOICE OF VOICELESS MK FAIZY NATIONAL PRESIDENT, SDPI ಅನ್ಯಾಯದ ಬಂಧನದಿಂದ ಬಿಡುಗಡೆಗೊಂಡ SDPI ರಾಷ್ಟೀಯ ಅಧ್ಯಕ್ಷ…

4 days ago