Categories: featureNewsPolitics

ರಾಜ್ಯದ ಮುಖ್ಯಮಂತ್ರಿ ಪದವಿ ನೀಡಿ ಗೌರವಿಸಿಬೇಕಾಗಿದ್ದ ಧೀಮಂತ ನಾಯಕ ಅಝೀಜ್ ಸೇಠ್ ನಮನ್ನಗಲಿ 21 ವರ್ಷ.ಈ ದಿನ ಕರ್ನಾಟಕ ರಾಜ್ಯದ ಜನಪ್ರಿಯ ರಾಜಕೀಯ ನಾಯಕ ದಿವಂಗತ ಮಾನ್ಯ ಅಝೀಜ್ ಸೇಠ್ ರ 21ನೇ ಪುಣ್ಯ ಸ್ಮರಣೆಯ ದಿನ.ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಧೀಮಂತ ನಾಯಕ. ಬೀಡಿ ಕಾರ್ಮಿಕರನ್ನು ಸಂಘಟಿಸಿ ಹಂತ ಹಂತವಾಗಿ ರಾಜ್ಯ ನಾಯಕರಾಗಿ ಬೆಳೆದ ಸೇಠ್ ಸಾಹೇಬ್ 1960 ರಿಂದ 1966 ರ ವರೆಗೆ ವಿಧಾನ ಪರಿಷತ್ ಸದಸ್ಯರಾಗಿ, 1967 ರಿಂದ 2001 ರ ನಡುವೆ 6 ಭಾರಿ ಶಾಸಕರು, 1972 ರಿಂದ 1984 ರ 12 ವರ್ಷ ಗಳ ಅವಧಿಯಲ್ಲಿ ಸಾರಿಗೆ, ಪ್ರವಾಸೋದ್ಯಮ, ಕಾರ್ಮಿಕ, ವಖ್ಫ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.1984 ರಿಂದ 1989 ರ ವರೆಗೆ ಧಾರವಾಡ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.ಅವರು ಸಲ್ಲಿಸಿದ ಸೇವೆ ಅಲ್ಲಾಹು ಸ್ವೀಕರಿಸಲಿ ಅವರ ಪರಲೋಕ ಜೀವನ ಅಲ್ಲಾಹು ಪಾವನಗೊಳಿಸಲಿ.ಅಬ್ದುಲ್ ಮಜೀದ್ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

9 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

9 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

9 months ago