Categories: featureNewsPolitics

ರಾಜ್ಯದ ಮುಖ್ಯಮಂತ್ರಿ ಪದವಿ ನೀಡಿ ಗೌರವಿಸಿಬೇಕಾಗಿದ್ದ ಧೀಮಂತ ನಾಯಕ ಅಝೀಜ್ ಸೇಠ್ ನಮನ್ನಗಲಿ 21 ವರ್ಷ.ಈ ದಿನ ಕರ್ನಾಟಕ ರಾಜ್ಯದ ಜನಪ್ರಿಯ ರಾಜಕೀಯ ನಾಯಕ ದಿವಂಗತ ಮಾನ್ಯ ಅಝೀಜ್ ಸೇಠ್ ರ 21ನೇ ಪುಣ್ಯ ಸ್ಮರಣೆಯ ದಿನ.ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಧೀಮಂತ ನಾಯಕ. ಬೀಡಿ ಕಾರ್ಮಿಕರನ್ನು ಸಂಘಟಿಸಿ ಹಂತ ಹಂತವಾಗಿ ರಾಜ್ಯ ನಾಯಕರಾಗಿ ಬೆಳೆದ ಸೇಠ್ ಸಾಹೇಬ್ 1960 ರಿಂದ 1966 ರ ವರೆಗೆ ವಿಧಾನ ಪರಿಷತ್ ಸದಸ್ಯರಾಗಿ, 1967 ರಿಂದ 2001 ರ ನಡುವೆ 6 ಭಾರಿ ಶಾಸಕರು, 1972 ರಿಂದ 1984 ರ 12 ವರ್ಷ ಗಳ ಅವಧಿಯಲ್ಲಿ ಸಾರಿಗೆ, ಪ್ರವಾಸೋದ್ಯಮ, ಕಾರ್ಮಿಕ, ವಖ್ಫ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.1984 ರಿಂದ 1989 ರ ವರೆಗೆ ಧಾರವಾಡ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.ಅವರು ಸಲ್ಲಿಸಿದ ಸೇವೆ ಅಲ್ಲಾಹು ಸ್ವೀಕರಿಸಲಿ ಅವರ ಪರಲೋಕ ಜೀವನ ಅಲ್ಲಾಹು ಪಾವನಗೊಳಿಸಲಿ.ಅಬ್ದುಲ್ ಮಜೀದ್ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

Recent Posts

ಕರ್ನಾಟಕ ಸ್ವಾಭಿಮಾನಿ ಮುಸ್ಲಿಮರ ವೇದಿಕೆಯ ವತಿಯಿಂದ ಮಹತ್ವದ ಸಭೆ ಯಶಸ್ವಿಯಾಗಿ ನೆರವೇರಿತು

ಕರ್ನಾಟಕ ಸ್ವಾಭಿಮಾನಿ ಮುಸ್ಲಿಮರ ವೇದಿಕೆಯ ವತಿಯಿಂದ ಬೆಂಗಳೂರಿನ Agricultural Institution ಸಭಾಂಗಣದಲ್ಲಿ ಅತ್ಯಂತ ಶಿಸ್ತಿನ, ಬಲಿಷ್ಠ ಹಾಗೂ ಗೌರವಯುತ ವೇದಿಕೆಯಡಿ…

4 days ago

LEADER’S CONCLAVE

ಲೀಡರ್ಸ್‌ ಕಾನ್‌ಕ್ಲೇವ್ 28 APRIL 2026 ಇಂಡಿಯಾನ ಕನ್ವೆನ್ಷನ್ ಸೆಂಟರ್ ಮಂಗಳೂರು ಸಂಜೆ 4.00 ಗಂಟೆಗೆ SDPIKatnataka #LeadersConclave #mangalore

4 days ago

ಚಾಮರಾಜನಗರ ಆಕ್ಸಿಜನ್ ದುರಂತ : 5 ವರ್ಷದ SDPI ಸುದೀರ್ಘ ಹೋರಾಟದಿಂದಾಗಿ ಸಂತ್ರಸ್ತರಿಗೆ ಉದ್ಯೋಗ

ಈ ಘೋರ ದುರಂತಕ್ಕೆ ಕಾರಣಕರ್ತರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ SDPI ಒತ್ತಾಯ 2021 ರ ಮೇ 2 ರಂದು ಚಾಮರಾಜನಗರ…

1 week ago

Welcome to Mangalore

27.04.2026 SDPI NATIONAL PRESIDENT M.K FAIZY SDPIKarnataka #Mangalore #MKFaizy

1 week ago

SSLC ಫಲಿತಾಂಶ

ಪ್ರಿಯ ವಿದ್ಯಾರ್ಥಿಗಳೇ,ಇಂದಿನ SSLC ಫಲಿತಾಂಶವು ನಿಮ್ಮ ಜೀವನದ ಒಂದು ಹಂತ ಮಾತ್ರ - ಅಂತಿಮ ಗುರಿ ಅಲ್ಲ. ನಿಮ್ಮ ಪರಿಶ್ರಮ…

1 week ago