Categories: featureNewsPolitics

ರಾಜ್ಯದ ಮುಖ್ಯಮಂತ್ರಿ ಪದವಿ ನೀಡಿ ಗೌರವಿಸಿಬೇಕಾಗಿದ್ದ ಧೀಮಂತ ನಾಯಕ ಅಝೀಜ್ ಸೇಠ್ ನಮನ್ನಗಲಿ 21 ವರ್ಷ.ಈ ದಿನ ಕರ್ನಾಟಕ ರಾಜ್ಯದ ಜನಪ್ರಿಯ ರಾಜಕೀಯ ನಾಯಕ ದಿವಂಗತ ಮಾನ್ಯ ಅಝೀಜ್ ಸೇಠ್ ರ 21ನೇ ಪುಣ್ಯ ಸ್ಮರಣೆಯ ದಿನ.ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಧೀಮಂತ ನಾಯಕ. ಬೀಡಿ ಕಾರ್ಮಿಕರನ್ನು ಸಂಘಟಿಸಿ ಹಂತ ಹಂತವಾಗಿ ರಾಜ್ಯ ನಾಯಕರಾಗಿ ಬೆಳೆದ ಸೇಠ್ ಸಾಹೇಬ್ 1960 ರಿಂದ 1966 ರ ವರೆಗೆ ವಿಧಾನ ಪರಿಷತ್ ಸದಸ್ಯರಾಗಿ, 1967 ರಿಂದ 2001 ರ ನಡುವೆ 6 ಭಾರಿ ಶಾಸಕರು, 1972 ರಿಂದ 1984 ರ 12 ವರ್ಷ ಗಳ ಅವಧಿಯಲ್ಲಿ ಸಾರಿಗೆ, ಪ್ರವಾಸೋದ್ಯಮ, ಕಾರ್ಮಿಕ, ವಖ್ಫ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.1984 ರಿಂದ 1989 ರ ವರೆಗೆ ಧಾರವಾಡ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.ಅವರು ಸಲ್ಲಿಸಿದ ಸೇವೆ ಅಲ್ಲಾಹು ಸ್ವೀಕರಿಸಲಿ ಅವರ ಪರಲೋಕ ಜೀವನ ಅಲ್ಲಾಹು ಪಾವನಗೊಳಿಸಲಿ.ಅಬ್ದುಲ್ ಮಜೀದ್ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

1 week ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago