Categories: featureNewsPolitics

ರಾಜ್ಯದ ಮುಖ್ಯಮಂತ್ರಿ ಪದವಿ ನೀಡಿ ಗೌರವಿಸಿಬೇಕಾಗಿದ್ದ ಧೀಮಂತ ನಾಯಕ ಅಝೀಜ್ ಸೇಠ್ ನಮನ್ನಗಲಿ 21 ವರ್ಷ.ಈ ದಿನ ಕರ್ನಾಟಕ ರಾಜ್ಯದ ಜನಪ್ರಿಯ ರಾಜಕೀಯ ನಾಯಕ ದಿವಂಗತ ಮಾನ್ಯ ಅಝೀಜ್ ಸೇಠ್ ರ 21ನೇ ಪುಣ್ಯ ಸ್ಮರಣೆಯ ದಿನ.ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಧೀಮಂತ ನಾಯಕ. ಬೀಡಿ ಕಾರ್ಮಿಕರನ್ನು ಸಂಘಟಿಸಿ ಹಂತ ಹಂತವಾಗಿ ರಾಜ್ಯ ನಾಯಕರಾಗಿ ಬೆಳೆದ ಸೇಠ್ ಸಾಹೇಬ್ 1960 ರಿಂದ 1966 ರ ವರೆಗೆ ವಿಧಾನ ಪರಿಷತ್ ಸದಸ್ಯರಾಗಿ, 1967 ರಿಂದ 2001 ರ ನಡುವೆ 6 ಭಾರಿ ಶಾಸಕರು, 1972 ರಿಂದ 1984 ರ 12 ವರ್ಷ ಗಳ ಅವಧಿಯಲ್ಲಿ ಸಾರಿಗೆ, ಪ್ರವಾಸೋದ್ಯಮ, ಕಾರ್ಮಿಕ, ವಖ್ಫ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.1984 ರಿಂದ 1989 ರ ವರೆಗೆ ಧಾರವಾಡ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.ಅವರು ಸಲ್ಲಿಸಿದ ಸೇವೆ ಅಲ್ಲಾಹು ಸ್ವೀಕರಿಸಲಿ ಅವರ ಪರಲೋಕ ಜೀವನ ಅಲ್ಲಾಹು ಪಾವನಗೊಳಿಸಲಿ.ಅಬ್ದುಲ್ ಮಜೀದ್ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

Recent Posts

ಜಿಲಾ ಪ್ರತಿನಿಧಿ ಸಭೆ | DRC

DISTRICT REPRESENTATIVE COUNCIL | 16 JUNE 2026 | KALLADKA Heartly WELCOME ಆಲ್ಫೋನ್ಸ್ ಫ್ರಾಂಕೋ, SDPI ರಾಷ್ಟ್ರೀಯ…

3 days ago

ಜಿಲಾ ಪ್ರತಿನಿಧಿ ಸಭೆ | DRC

DISTRICT REPRESENTATIVE COUNCIL | 16 JUNE 2026 | KALLADKA Heartly WELCOME ಆಲ್ಫೋನ್ಸ್ ಫ್ರಾಂಕೋ, SDPI ರಾಷ್ಟ್ರೀಯ…

3 days ago

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome To Bengaluru North District 19 June 2026 | Ameer…

3 days ago

DRC DISTRICT REPRESENTATIVE COUNCIL

DRC DISTRICT REPRESENTATIVE COUNCIL ಜಿಲ್ಲಾ ಪ್ರತಿನಿಧಿ ಸಭೆ 20 June 2026 | Saturday, 10:00am ಅಂಜುಮನ್ ಶಾದಿ…

3 days ago

ಧಾರವಾಡ ಉಪಚುನಾವಣೆ: ಎಸ್‌ಡಿಪಿಐ ಸ್ಪರ್ಧೆಗೆ ರಾಜ್ಯ ನಾಯಕತ್ವಕ್ಕೆ ಶಿಫಾರಸು

ಧಾರವಾಡ, ಜೂನ್ 9: ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಸಂಭವನೀಯ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಎಸ್‌ಡಿಪಿಐ ಧಾರವಾಡ ನಗರ ಸಮಿತಿ ಹಾಗೂ…

1 week ago