Categories: featureNewsPolitics

ಶೋಷಿತರು ತಮ್ಮ ಶಕ್ತಿಯನ್ನೆಲ್ಲ ಒಗ್ಗೂಡಿಸಿ ಶೋಷಕರ ವಿರುದ್ಧ ಸೆಟೆದು ನಿಂತರೆ ಫಲಿತಾಂಶ ಏನಾಗುತ್ತದೆ ಎನ್ನುವುದಕ್ಕೆ ಭೀಮಾ ಕೊರೆಗಾವ್ ಯುದ್ಧ ಒಂದು ಉದಾಹರಣೆ. ಕೇವಲ 500 ಜನ ಇದ್ದ ಮಹಾರ್ ಸೈನಿಕರ ತುಕಡಿ 20,000 ಇದ್ದ ಪೇಶ್ವೆ ಸೈನ್ಯವನ್ನು ಬಗ್ಗುಬಡಿದ ದಿನ ಇಂದು. ಎಲ್ಲರಿಗೂ ಭೀಮಾ ಕೊರೆಗಾವ್ ಯುದ್ಧದ ವಿಜಯೋತ್ಸವ ದಿನದ ಶುಭಾಶಯಗಳು.~ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು,ಎಸ್‌ಡಿಪಿಐ ಕರ್ನಾಟಕ

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago