Categories: featureNewsPolitics

ಶೋಷಿತರು ತಮ್ಮ ಶಕ್ತಿಯನ್ನೆಲ್ಲ ಒಗ್ಗೂಡಿಸಿ ಶೋಷಕರ ವಿರುದ್ಧ ಸೆಟೆದು ನಿಂತರೆ ಫಲಿತಾಂಶ ಏನಾಗುತ್ತದೆ ಎನ್ನುವುದಕ್ಕೆ ಭೀಮಾ ಕೊರೆಗಾವ್ ಯುದ್ಧ ಒಂದು ಉದಾಹರಣೆ. ಕೇವಲ 500 ಜನ ಇದ್ದ ಮಹಾರ್ ಸೈನಿಕರ ತುಕಡಿ 20,000 ಇದ್ದ ಪೇಶ್ವೆ ಸೈನ್ಯವನ್ನು ಬಗ್ಗುಬಡಿದ ದಿನ ಇಂದು. ಎಲ್ಲರಿಗೂ ಭೀಮಾ ಕೊರೆಗಾವ್ ಯುದ್ಧದ ವಿಜಯೋತ್ಸವ ದಿನದ ಶುಭಾಶಯಗಳು.~ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು,ಎಸ್‌ಡಿಪಿಐ ಕರ್ನಾಟಕ

admin

Recent Posts

🌟 Tribute to Dr. A.P.J. Abdul Kalam 🌟

Remembering Dr. A.P.J. Abdul Kalam, former President of India and the Missile Man of India,…

24 hours ago

ಭಾರತ ಅಫ್ಘಾನಿಸ್ತಾನದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಕಾಪಾಡಿಕೊಳ್ಳಬೇಕು.

ಆಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಮೌಲವಿ ಆಮಿರ್ ಖಾನ್ ಮುತ್ತಾಕಿ ಅವರ ಭಾರತ ಭೇಟಿಯು ಒಂದು ಉತ್ತಮ ಬೆಳವಣಿಗೆ.…

2 days ago

ಚುನಾವಣಾ ಸ್ವಾತಂತ್ರ್ಯವನ್ನು ಪ್ರತಿಪಾದಿಸುವಲ್ಲಿ ಬಿಹಾರ ಜನತೆ ಮುಂದಾಳತ್ವ ವಹಿಸಬೇಕು

~ಮೊಹಮ್ಮದ್ ಇಲ್ಯಾಸ್ ತುಂಬೆ,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

3 days ago

ಪ್ಯಾಲೆಸ್ತೀನ್ ಪ್ರತಿರೋಧಕ್ಕೆ ಎಸ್‌ಡಿಪಿಐ ನಮನ ಯುದ್ಧ ವಿರಾಮಕ್ಕೆ ಸ್ವಾಗತ.

ಗಾಜಾದಲ್ಲಿ ಯುದ್ಧ ವಿರಾಮದ ಪ್ರಾರಂಭಿಕ ಹಂತಗಳನ್ನು ವಿಶ್ವವು ಕಣ್ತುಂಬಿಕೊಳ್ಳುತ್ತಿರುವ ಈ ಮಹತ್ವದ ಮುನ್ನಡೆಯ ಸಾಧನೆಗೆ ಕಾರಣರಾದ ಎಲ್ಲರಿಗೂ ಹೃತೂರ್ವಕ ಕೃತಜ್ಞತೆಯನ್ನು…

5 days ago