Categories: featureNewsPolitics

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಪಟ್ಟಣದಲ್ಲಿ ರಾಜ್ಯ ಹೋಶಾಧಿಕಾರಿ ನೇತ್ರತ್ವದಲ್ಲಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಪಟ್ಟಣದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಪದಗ್ರಹಣ ಸಮಾರಂಭ ಜಿಲ್ಲಾ ಉಸ್ತುವಾರಿ ಹಾಗೂ ಪಕ್ಷದ ರಾಜ್ಯ ಕೋಶಾಧಿಕಾರಿ ಸೈಯದ್‌ ಇಸಹಾಖ ಹುಸೇನ್‌ (ಖಾಲಿದ್) ಅವರ ನೇತ್ರತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕವಿತಾಳ ಪಟ್ಟಣದ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಮೊಹಮ್ಮದ್ ಫಯಾಜ್ ಹಾಗೂ ಉಪಾಧ್ಯಕರಾಗಿ ಚಾಂದ್ ಪಾಷಾ, ಕಾರ್ಯದರ್ಶಿಯಾಗಿ ಮುಸ್ತಫಾ, ಸಹಕಾರ್ಯದರ್ಶಿಯಾಗಿ ರಸೂಲ್, ಕೋಶಾಧಿಕಾರಿಯಾಗಿ ಮೊಹಮ್ಮದ್ ಅಮೀರ್ ಅಯ್ಕೆಯಾದರು.ಈ ಸಮಾರಂಭದಲ್ಲಿ 50ಕ್ಕೂ ಹೆಚ್ಚು ಯುವಕರು ಮತ್ತು ಹಿರಿಯರು ಎಸ್‌ಡಿಪಿಐ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪಕ್ಷದ ರಾಜ್ಯ ಕೋಶಾಧಿಕಾರಿ ಸೈಯದ್‌ ಇಸಹಾಖ ಹುಸೇನ್ (ಖಾಲಿದ್ ಅವರು ಮಾತನಾಡಿ, ಪಕ್ಷದ ಅಗತ್ಯತೆ ಮತ್ತು ತತ್ವ ಸಿದ್ಧಾಂತಗಳ ಬಗ್ಗೆ ವಿವರಿಸಿದರು. ಇನ್ನೋರ್ವ ಅತಿಥಿ ಜಿಲ್ಲಾ ಸಮಿತಿ ಸದಸ್ಯರೂ ಆದ ಮೀರ್ ಅಲಿ ಅವರು ಪಕ್ಷದ ನಿಲುವಿನ ಕುರಿತು ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ತಾಲೂಕು ಸಂಘಟನಾ ಕಾರ್ಯದರ್ಶಿಯಾದ ಜಿಲಾನಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಮೀರ ಅಲಿ ಅವರು ನೆರವೇರಿಸಿದರು.

admin

Recent Posts

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ

ಚಲೋ ಬೆಂಗಳೂರು 19 August 2026 CHALO BENGALURU SDPIKarnataka #ChaloBengaluru

2 hours ago

“ಸ್ವಾತಂತ್ರ್ಯ ಎಲ್ಲರ ಹಕ್ಕು-ವಿಚಾರಣಾಧೀನರಿಗೂ ಅದೇ ಹಕ್ಕು!”

ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ ಮತ್ತು ಸಂಭ್ರಮವಲ್ಲ. ಅದು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಗೌರವ, ನ್ಯಾಯ ಮತ್ತು ಘನತೆಯ ಬದುಕು.…

14 hours ago

ಸ್ವಾತಂತ್ರೋತ್ಸವ ಸಂದೇಶ

ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ರಾಷ್ಟ್ರಗೀತೆ ಮತ್ತು ಸಂಭ್ರಮಾಚರಣೆಗೆ ಸೀಮಿತವಾದುದಲ್ಲ. ಸ್ವಾತಂತ್ರ್ಯವೆಂದರೆ ಪ್ರತಿಯೊಬ್ಬ ನಾಗರಿಕನಿಗೂ ಸಮಾನವಾಗಿ ದೊರೆಯಬೇಕಾದ ಹಕ್ಕು, ಗೌರವ, ನ್ಯಾಯ…

14 hours ago

Independence Day Message

Independence is not merely about hoisting the national flag, singing the national anthem, or celebrating…

14 hours ago

ಸ್ವಾತಂತ್ರ್ಯ ಎಲ್ಲರ ಹಕ್ಕು, ವಿಚಾರಣಾಧೀನರಿಗೂ ಅದೇ ಹಕ್ಕು..

CELEBRATING 80th Independence Day 15th August 2026 ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮಗಳು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಕಾರ್ಯಕ್ರಮಗಳು…

22 hours ago

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಶಿಕ್ಷಕರನ್ನು ಕಡೆಗಣಿಸಲಾಗಿದೆ: ಖಾಲಿ ಹುದ್ದೆಗಳನ್ನು ಮರುಪರಿಶೀಲಿಸಿ ಭರ್ತಿ ಮಾಡಲು ಅಪ್ಸರ್ ಕೊಡ್ಲಿಪೇಟೆ ಆಗ್ರಹ

ಬೆಂಗಳೂರು, ಆ. 14 : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ರಾಜ್ಯ…

1 day ago