Categories: featureNewsPolitics

2013ರ ಚುನಾವಣೆಯ ಮುಂಚೆ ಸುಳ್ಯದಲ್ಲಿ ಗಲಭೆ ಹಚ್ಚುವ ಭಾಷಣ, 2018ರ ಮುಂಚೆ ಮಂಗಳೂರಿಗೆ ಬೆಂಕಿ ಹಚ್ಚಲು ಕರೆ, 2023 ಇದೀಗ ಲವ್ ಜಿಹಾದ್.. ಒಟ್ಟಿನಲ್ಲಿ ರಾಜ್ಯದ ಜನ ಅಭಿವೃದ್ಧಿಯ ಕುರಿತು ಪ್ರಶ್ನೆ ಮಾಡ ಬಾರದು. ಜನತೆ ಇನ್ನಾದರೂ BJP Karnataka ಯನ್ನು ಅರ್ಥ ಮಾಡಿಕೊಳ್ಳಬೇಕು.~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

admin

Recent Posts

ರಾಜ್ಯದ ಕಾಂಗ್ರೆಸ್‌ ಸರಕಾರ ಟಿಪ್ಪು ಜಯಂತಿ ಆಚರಿಸದಂತೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಕ್ರಮ ಅತ್ಯಂತ ಖಂಡನೀಯ.

ಕಾಂಗ್ರೆಸ್ ಸರಕಾರ ಟಿಪ್ಪು ಜಯಂತಿ ಆಚರಣೆಯನ್ನು ಘೋಷಿಸುವ ಮೊದಲು ಶ್ರೀರಂಗಪಟ್ಟಣ ಸಹಿತ ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ರಾಜಾರೋಷವಾಗಿ ಬಹಳ ಸಂಭ್ರಮದಿಂದ…

2 days ago

ರಾಷ್ಟ್ರೀಯ ಶಿಕ್ಷಣ ದಿನ

ನವಂಬರ್ 11 ರಾಷ್ಟ್ರದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಅಜಾದ್ ಅವರ ಸ್ಮರಣಾರ್ಥ ಶಿಕ್ಷಣವೇ ಸಮಾನತೆ, ನ್ಯಾಯ…

2 days ago