Categories: featureNewsPolitics

✅ ಕಾಯಕದ ಕಾರಣಕ್ಕೆ ದೇಹ ದೇಶದ ಹೊರಗಿದ್ದರೂ ಭಾರತೀಯತೆಯನ್ನೇ ಉಸಿರಾಡುತ್ತ ದೇಶದ ಆರ್ಥಿಕತೆಗೆ ದೊಡ್ಡ ಮಟ್ಟದ ಕೊಡುಗೆ ನೀಡುತ್ತಾ ಬಂದಿರುವಜ್ ಎಲ್ಲ ಅನಿವಾಸಿ ಭಾರತೀಯರಿಗೆ ‘ಅನಿವಾಸಿ ಭಾರತೀಯ ದಿನ’ದ ಶುಭಾಶಯಗಳು. ಈ ಸಂದರ್ಭದಲ್ಲಿ ಅನಿವಾಸಿ ಭಾರತೀಯರ ಬೇಡಿಕೆಗಳ ಬಗ್ಗೆ ಸರ್ಕಾರ ಮುತುವರ್ಜಿ ವಹಿಸಿ ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು.🔻 SDPI Karnataka

Recent Posts

ರಾಜ್ಯದ ಕಾಂಗ್ರೆಸ್‌ ಸರಕಾರ ಟಿಪ್ಪು ಜಯಂತಿ ಆಚರಿಸದಂತೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಕ್ರಮ ಅತ್ಯಂತ ಖಂಡನೀಯ.

ಕಾಂಗ್ರೆಸ್ ಸರಕಾರ ಟಿಪ್ಪು ಜಯಂತಿ ಆಚರಣೆಯನ್ನು ಘೋಷಿಸುವ ಮೊದಲು ಶ್ರೀರಂಗಪಟ್ಟಣ ಸಹಿತ ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ರಾಜಾರೋಷವಾಗಿ ಬಹಳ ಸಂಭ್ರಮದಿಂದ…

2 days ago

ರಾಷ್ಟ್ರೀಯ ಶಿಕ್ಷಣ ದಿನ

ನವಂಬರ್ 11 ರಾಷ್ಟ್ರದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಅಜಾದ್ ಅವರ ಸ್ಮರಣಾರ್ಥ ಶಿಕ್ಷಣವೇ ಸಮಾನತೆ, ನ್ಯಾಯ…

2 days ago