Categories: featureNewsPolitics

ಬಿಜೆಪಿಗೆ ಚುನಾವಣೆ ಸೋಲಿನ ಭೀತಿ• ಕೋಮು ದ್ವೇಷವನ್ನೇ ಉಸಿರಾಡುವ ಭ್ರಷ್ಟ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ತುದಿಗಾಲಲ್ಲಿ ನಿಂತಿದೆ.• ‘ಸಂಘಪರಿವಾರದ ಕಾರ್ಯಕರ್ತನ ಕೊಲೆ ಯತ್ನ’ ಎಂಬ ಗುಲ್ಲೆಬ್ಬಿಸಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ.ವೈಯಕ್ತಿಕ ಗಲಾಟೆಗಳಿಗೂ ಕೋಮು ಸಂಘರ್ಷದ ಬಣ್ಣ ಹಚ್ಚಲು ಹವಣಿಸುತ್ತಿರುವ ಬಿಜೆಪಿ ಮತ್ತು ಸಂಘಪರಿವಾರದ ನೀಚತನಕ್ಕೆ ಸಾಗರದ ಘಟನೆಯೇ ಸಾಕ್ಷಿ.~ಅಬ್ದುಲ್ ಲತೀಫ್ ಪುತ್ತೂರು,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್.ಡಿ.ಪಿ.ಐ ಕರ್ನಾಟಕ

Recent Posts

ರಾಜ್ಯದ ಕಾಂಗ್ರೆಸ್‌ ಸರಕಾರ ಟಿಪ್ಪು ಜಯಂತಿ ಆಚರಿಸದಂತೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಕ್ರಮ ಅತ್ಯಂತ ಖಂಡನೀಯ.

ಕಾಂಗ್ರೆಸ್ ಸರಕಾರ ಟಿಪ್ಪು ಜಯಂತಿ ಆಚರಣೆಯನ್ನು ಘೋಷಿಸುವ ಮೊದಲು ಶ್ರೀರಂಗಪಟ್ಟಣ ಸಹಿತ ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ರಾಜಾರೋಷವಾಗಿ ಬಹಳ ಸಂಭ್ರಮದಿಂದ…

2 days ago

ರಾಷ್ಟ್ರೀಯ ಶಿಕ್ಷಣ ದಿನ

ನವಂಬರ್ 11 ರಾಷ್ಟ್ರದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಅಜಾದ್ ಅವರ ಸ್ಮರಣಾರ್ಥ ಶಿಕ್ಷಣವೇ ಸಮಾನತೆ, ನ್ಯಾಯ…

2 days ago