Categories: featureNewsPolitics

ಬಿಜೆಪಿಗೆ ಚುನಾವಣೆ ಸೋಲಿನ ಭೀತಿ• ಕೋಮು ದ್ವೇಷವನ್ನೇ ಉಸಿರಾಡುವ ಭ್ರಷ್ಟ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ತುದಿಗಾಲಲ್ಲಿ ನಿಂತಿದೆ.• ‘ಸಂಘಪರಿವಾರದ ಕಾರ್ಯಕರ್ತನ ಕೊಲೆ ಯತ್ನ’ ಎಂಬ ಗುಲ್ಲೆಬ್ಬಿಸಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ.ವೈಯಕ್ತಿಕ ಗಲಾಟೆಗಳಿಗೂ ಕೋಮು ಸಂಘರ್ಷದ ಬಣ್ಣ ಹಚ್ಚಲು ಹವಣಿಸುತ್ತಿರುವ ಬಿಜೆಪಿ ಮತ್ತು ಸಂಘಪರಿವಾರದ ನೀಚತನಕ್ಕೆ ಸಾಗರದ ಘಟನೆಯೇ ಸಾಕ್ಷಿ.~ಅಬ್ದುಲ್ ಲತೀಫ್ ಪುತ್ತೂರು,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್.ಡಿ.ಪಿ.ಐ ಕರ್ನಾಟಕ

Recent Posts

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

4 hours ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

1 week ago