Categories: featureNewsPolitics

ಬೆಳಗಾವಿ ಪೋಲಿಸ್ ನಿರೀಕ್ಷಕರೇ,, ಫಾತಿಮಾ ಮಸೀದಿ ವಿಚಾರವನ್ನು ಮುಂದಿಟ್ಟುಕೊಂಡು ಕೋಮು ವೈಷಮ್ಯವನ್ನು ಹರಡುತ್ತಿರುವ ಸಂಘಪರಿವಾರದ ನಾಯಕರನ್ನು ತಹಬದಿಗೆ ತನ್ನಿ. ಕಾನೂನು ಬಾಹಿರ ಮಸೀದಿಯೋ ಅಲ್ಲವೋ ಎಂದು ನಿರ್ಧರಿಸಲು ಮುತಾಲಿಕ್ ಗೆ ಅಧಿಕಾರ ಕೊಟ್ಟವರು ಯಾರು?~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

Recent Posts

ರಾಜ್ಯದ ಕಾಂಗ್ರೆಸ್‌ ಸರಕಾರ ಟಿಪ್ಪು ಜಯಂತಿ ಆಚರಿಸದಂತೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಕ್ರಮ ಅತ್ಯಂತ ಖಂಡನೀಯ.

ಕಾಂಗ್ರೆಸ್ ಸರಕಾರ ಟಿಪ್ಪು ಜಯಂತಿ ಆಚರಣೆಯನ್ನು ಘೋಷಿಸುವ ಮೊದಲು ಶ್ರೀರಂಗಪಟ್ಟಣ ಸಹಿತ ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ರಾಜಾರೋಷವಾಗಿ ಬಹಳ ಸಂಭ್ರಮದಿಂದ…

2 days ago

ರಾಷ್ಟ್ರೀಯ ಶಿಕ್ಷಣ ದಿನ

ನವಂಬರ್ 11 ರಾಷ್ಟ್ರದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಅಜಾದ್ ಅವರ ಸ್ಮರಣಾರ್ಥ ಶಿಕ್ಷಣವೇ ಸಮಾನತೆ, ನ್ಯಾಯ…

2 days ago