Categories: featureNewsPolitics

ಬೆಳಗಾವಿ ಪೋಲಿಸ್ ನಿರೀಕ್ಷಕರೇ,, ಫಾತಿಮಾ ಮಸೀದಿ ವಿಚಾರವನ್ನು ಮುಂದಿಟ್ಟುಕೊಂಡು ಕೋಮು ವೈಷಮ್ಯವನ್ನು ಹರಡುತ್ತಿರುವ ಸಂಘಪರಿವಾರದ ನಾಯಕರನ್ನು ತಹಬದಿಗೆ ತನ್ನಿ. ಕಾನೂನು ಬಾಹಿರ ಮಸೀದಿಯೋ ಅಲ್ಲವೋ ಎಂದು ನಿರ್ಧರಿಸಲು ಮುತಾಲಿಕ್ ಗೆ ಅಧಿಕಾರ ಕೊಟ್ಟವರು ಯಾರು?~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago