Categories: featureNewsPolitics

ಕರ್ನಾಟಕ ವಿಧಾನಸಭಾ ಚುನಾವಣೆ – 2023ಹಾಸನ ಜಿಲ್ಲಾ ಚುನಾವಣಾ ಪೂರ್ವಭಾವಿ ಸಭೆರಾಜ್ಯ ಚುನಾವಣಾ ಉಸ್ತುವಾರಿ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರ ನೇತೃತ್ವದಲ್ಲಿ ಹಾಸನ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಅಫ್ಸರ್ ಕೊಡ್ಲಿಪೇಟೆ ಅವರು ಈ ಕೆಳಗಿನ ಪ್ರಶ್ನೆಗಳನ್ನು ಸಭೆಯ ಮುಂದಿಟ್ಟು ಚರ್ಚೆ ನಡೆಸಿದರು.2023 ಹಾಸನ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳ ರೇಸ್ ನಲ್ಲಿ ಒಬ್ಬೇ ಒಬ್ಬ ಅಲ್ಪಸಂಖ್ಯಾತ ಅಥವಾ ದಲಿತ ಅಭ್ಯರ್ಥಿಯ ಹೆಸರಿದೆಯೇ? ಈ ಕ್ಷೇತ್ರದಲ್ಲಿ ಸ್ವಾತಂತ್ರ್ಯ ಬಂದ ನಂತರ ಅಲ್ಪಸಂಖ್ಯಾತರು ಕೇವಲ ಓಟ್ ಬ್ಯಾಂಕ್ ಆಗಿ ಮಾತ್ರ ಬಳಕೆಯಾಗಿರುವುದು ನಿಜವಲ್ಲವೇ? ಸ್ವಾಭಿಮಾನದ ರಾಜಕಾರಣಕ್ಕಾಗಿ ಎಸ್.ಡಿ.ಪಿ.ಐ ಪಕ್ಷ ಈ ಬಾರಿ ಒಬ್ಬ ಅಲ್ಪಸಂಖ್ಯಾತ ಅಥವಾ ದಲಿತ ಸಮುದಾಯದ ಜನಪರ ಕಾಳಜಿ ಹೊಂದಿರುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂಬ ಕೂಗು ಕೇಳಿ ಬರುತ್ತಿದೆ ಇದು ಸರಿಯೇ? ಹಾಗೇನಾದರೂ ಆದಲ್ಲಿ ಈ ಬಾರಿ ಹಾಸನ ಕ್ಷೇತ್ರದಲ್ಲಿ ಸಕಾರಾತ್ಮಕ ರಾಜಕಾರಣದ ಬದಲಾವಣೆಯ ಗಾಳಿ ಬೀಸುವ ಸಾಧ್ಯತೆ ಇದೆಯೇ? ಅಲ್ಪಸಂಖ್ಯಾತ, ದಲಿತ ಮತದಾರರು ಎಚ್ಚರಗೊಳ್ಳುವರೇ?

Recent Posts

دهر مستهلا كيس

ریاست کے عوام کی جانب سے ہمارے مطالبات: ایس آئی ٹی (خصوصی تحقیقاتی ٹیم) کی…

19 hours ago

ಧರ್ಮಸ್ಥಳ ಪ್ರಕರಣ ರಾಜ್ಯದ ಜನತೆಯ ಪರವಾಗಿ ನಮ್ಮ ಬೇಡಿಕೆಗಳು

SIT ತನಿಖೆಯ ಮೇಲುಸ್ತುವಾರಿ ಹೈಕೋರ್ಟ್ ನ್ಯಾಯಾಧೀಶರಿಂದ ನಡೆಯಬೇಕು ಈ ಕೇಸ್ ಗೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಬೇಕು ಈ ಕೇಸನ್ನು…

23 hours ago

ತುರ್ತು ಪತ್ರಿಕಾ ಪ್ರಕಟಣೆ

(20/07/2025) ಟ್ವಿಟ್ಟರ್ ಅಭಿಯಾನವನ್ನು ಮುಂದೂಡಲಾಗಿದೆ ಧರ್ಮಸ್ಥಳ ಪ್ರಕರಣ – ಎಸ್‌ಡಿಪಿಐ ಪ್ರತಿಕ್ರಿಯೆ ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅಸಹಜ ಸಾವುಗಳು, ಅತ್ಯಾಚಾರ…

3 days ago

ನ್ಯಾಯಕ್ಕಾಗಿ ಹೋರಾಟ ಘೋಷಣೆ

ಮೌನವನ್ನು ಮುರಿಯೋಣ ಸತ್ಯಕ್ಕೆ ಧ್ವನಿಯಾಗೋಣಆತ್ಮೀಯರೇ, ಧರ್ಮಸ್ಥಳದಲ್ಲಿ ಬೆಳಕಿಗೆ ಬಂದಿರುವ ಹೃದಯವಿದ್ರಾವಕ ಘಟನೆಗಳು ಅನೇಕ ಯುವತಿಯರು ಮತ್ತು ಮಹಿಳೆಯರ ಮೇಲೆ ನಡೆದ…

3 days ago