Categories: featureNewsPolitics

ವೈಯಕ್ತಿಕ ಜಗಳವನ್ನು ಕೋಮು ಗಲಭೆಯಾಗಿ ಪರಿವರ್ತಿಸಿ ಅದರಿಂದ ರಾಜಕೀಯ ಲಾಭ ಪಡೆಯಲು ಸಾಗರದಲ್ಲಿ ಬಿಜೆಪಿ ಮತ್ತು ಸಂಘಪರಿವಾರ ನಡೆಸಿದ ಪ್ರಯತ್ನವನ್ನು ಎಸ್‌ಡಿಪಿಐ ಪಕ್ಷ ಖಂಡಿಸುತ್ತದೆ. ಅದರ ಭಾಗವಾಗಿ ಬಲವಂತವಾಗಿ ಬಂದ್ ಮಾಡಿಸಿದ ಸಂಘಪರಿವಾರದ ಗೂಂಡಾಗಳ ವಿರುದ್ಧ ಪೋಲಿಸ್ ಇಲಾಖೆ ಕಠಿಣ ಕ್ರಮ ಜರುಗಿಸಬೇಕು.ದೇವೇಂದ್ರ ಪಾಟೀಲ್ಜಿಲ್ಲಾ ಉಪಾಧ್ಯಕ್ಷರು,ಎಸ್‌ಡಿಪಿಐ – ಶಿವಮೊಗ್ಗ

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಪ್ರತಿನಿಧಿಗಳ ಸಭೆ (SRC) ರಾಯಚೂರಿನಲ್ಲಿ ಅದ್ದೂರಿಯಾಗಿ ಆರಂಭವಾಯಿತು.

ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ರಾಜ್ಯ ಸಮಿತಿ ಸದಸ್ಯರು ಹಾಗೂ ವಿವಿಧ ಜಿಲ್ಲೆಗಳ ಮುಖಂಡರೊಂದಿಗೆ ಪಕ್ಷದ ಧ್ವಜಾರೋಹಣ ನೆರವೇರಿಸುವ ಮೂಲಕ…

15 hours ago