Categories: featureNewsPolitics

ವೈಯಕ್ತಿಕ ಜಗಳವನ್ನು ಕೋಮು ಗಲಭೆಯಾಗಿ ಪರಿವರ್ತಿಸಿ ಅದರಿಂದ ರಾಜಕೀಯ ಲಾಭ ಪಡೆಯಲು ಸಾಗರದಲ್ಲಿ ಬಿಜೆಪಿ ಮತ್ತು ಸಂಘಪರಿವಾರ ನಡೆಸಿದ ಪ್ರಯತ್ನವನ್ನು ಎಸ್‌ಡಿಪಿಐ ಪಕ್ಷ ಖಂಡಿಸುತ್ತದೆ. ಅದರ ಭಾಗವಾಗಿ ಬಲವಂತವಾಗಿ ಬಂದ್ ಮಾಡಿಸಿದ ಸಂಘಪರಿವಾರದ ಗೂಂಡಾಗಳ ವಿರುದ್ಧ ಪೋಲಿಸ್ ಇಲಾಖೆ ಕಠಿಣ ಕ್ರಮ ಜರುಗಿಸಬೇಕು.ದೇವೇಂದ್ರ ಪಾಟೀಲ್ಜಿಲ್ಲಾ ಉಪಾಧ್ಯಕ್ಷರು,ಎಸ್‌ಡಿಪಿಐ – ಶಿವಮೊಗ್ಗ

admin

Recent Posts

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 hours ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

1 week ago