Categories: featureNewsPolitics

ಈ ಹಬ್ಬ ನಾಡಿಗೆ ಶಾಂತಿ ಮತ್ತು ನೆಮ್ಮದಿ ಹೊತ್ತು ತರಲಿ. ರೈತರಿಗೆ ಸಮೃದ್ಧ ಮಳೆ ಬೆಳೆಯ ಮೂಲಕ ಹರ್ಷ ತುಂಬಲಿ ಎಂದು ಆಶಿಸುತ್ತ ನಾಡಿನ ಎಲ್ಲ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸುತ್ತೇನೆ.ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು~ಅಬ್ದುಲ್ ಮಜೀದ್ ಮೈಸೂರು,ರಾಜ್ಯಾಧ್ಯಕ್ಷರು, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಪ್ರತಿನಿಧಿಗಳ ಸಭೆ (SRC) ರಾಯಚೂರಿನಲ್ಲಿ ಅದ್ದೂರಿಯಾಗಿ ಆರಂಭವಾಯಿತು.

ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ರಾಜ್ಯ ಸಮಿತಿ ಸದಸ್ಯರು ಹಾಗೂ ವಿವಿಧ ಜಿಲ್ಲೆಗಳ ಮುಖಂಡರೊಂದಿಗೆ ಪಕ್ಷದ ಧ್ವಜಾರೋಹಣ ನೆರವೇರಿಸುವ ಮೂಲಕ…

20 hours ago