Categories: featureNewsPolitics

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೋರಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಆ ಸಮುದಾಯದ ಮಠಾಧೀಶರಾದ ಜಯಮೃತ್ಯುಂಜಯ ಸ್ವಾಮಿಯವರು ಮುಸ್ಲಿಮರನ್ನು ಎಲ್ಲಿಂದಲೋ ಬಂದವರು ಎಂದು ಹೇಳಿ ಅವಹೇಳನ ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ ಹೇಳಿಕೆ.ಅವರು ಈ ಹೇಳಿಕೆಯ ವಿಚಾರವಾಗಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕು. ಇಲ್ಲವಾದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಚಮಸಾಲಿ ಸಮುದಾಯದ ಅಭ್ಯರ್ಥಿಗಳು ಎಲ್ಲೆಲ್ಲ ಸ್ಪರ್ಧೆ ಮಾಡುತ್ತಾರೋ ಅಲ್ಲೆಲ್ಲ ಮುಸ್ಲಿಂ ಸಮುದಾಯ ಅವರ ವಿರುದ್ಧ ಮತ ನೀಡಲಿದೆ.ಅಬ್ದುಲ್ ಮಜೀದ್ರಾಜ್ಯಾಧ್ಯಕ್ಷ,ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಕರ್ನಾಟಕ

admin

Recent Posts

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

1 hour ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

1 week ago