ಸಾಮಾಜಿಕ ಬದ್ಧತೆಯನ್ನು ಬದುಕಿನ ಭಾಗವಾಗಿಸಿಕೊಂಡು ಬುದ್ಧ, ಅಂಬೇಡ್ಕರ್ ತೋರಿದ ಮಾರ್ಗವನ್ನು ಜನರಿಗೆ ಪರಿಚಯಿಸುತ್ತಿದ್ದ ಹೂಡಿ ವೆಂಕಟೇಶ್ ಅವರು ನಿಧನರಾಗಿದ್ದಾರೆ. ಅವರ ಈ ಅಕಾಲಿಕ ಮರಣಕ್ಕೆ ತೀವ್ರ ಸಂತಾಪಗಳನ್ನು ಸೂಚಿಸುತ್ತೇನೆ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.~ಅಫ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ,ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಕರ್ನಾಟಕ