Categories: featureNewsPolitics

ಎಸ್.ಡಿ.ಪಿ.ಐ ಮೈಸೂರು ಜಿಲ್ಲೆ, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಬೂತ್ ಉಸ್ತುವಾರಿಗಳ ಸಭೆ – 2023ಸೋಶಿಯಲ್ ಡೆಮಾಕ್ರಟಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷದ ವತಿಯಿಂದ 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಬೂತ್ ಉಸ್ತುವಾರಿಗಳ ಸಭೆಯನ್ನು ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಜೀದ್ ತುಂಬೆ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಚುನಾವಣಾ ತಂತ್ರ ಮತ್ತು ಬೂತ್ ಮಟ್ಟದಲ್ಲಿ ನಡೆಸಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.ಕ್ಷೇತ್ರದ ಅಭ್ಯರ್ಥಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್‌ ಮೈಸೂರು ಅವರು ಸಮಾರೋಪ ಮಾತುಗಳನ್ನು ಆಡಿದರು. ಈ ಸಭೆಯಲ್ಲಿ ಮೈಸೂರು ಜಿಲ್ಲಾ ಅಧ್ಯಕ್ಷ ರಫತ್ ಉಲ್ಲಾ ಖಾನ್, ಜಿಲ್ಲಾ ಪಕ್ಷ ಸಂಘಟನಾ ಕಾರ್ಯದರ್ಶಿ ಆಕ್ರಂ, ಸಂಪನ್ಮೂಲ ವ್ಯಕ್ತಿಯಾಗಿ ಅಪ್ಸರ್ ಹುಣಸೂರು ಹಾಗೂ ಎಲ್ಲ ಬೂತ್ ಸಮಿತಿ ಉಸ್ತುವಾರಿಗಳು ಭಾಗವಹಿಸಿದ್ದರು.ಸೋಶಿಯಲ್ ಡೆಮಾಕ್ರಟಿಕ್ ಪಾಟಿ ಆಫ್ ಇಂಡಿಯಾ ಮೈಸೂರು

admin

Recent Posts

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

2 days ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

3 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 weeks ago