Categories: featureNewsPolitics

40% ವಾಪಸ್ ಬರುತ್ತಲ್ಲಾ ಅದಕ್ಕೆನಾ? ಅಥವಾ ಚುನಾವಣಾ ಗಿಮಿಕೇ? ಕೊಡಗಿನಲ್ಲಿ ಪ್ರವಾಹ ಬಂದು 3 ವರ್ಷ ಆಯಿತು ಇನ್ನೂ ಕೆಲವು ಸಂತ್ರಸ್ತರಿಗೆ ಸರಿಯಾದ ವ್ಯವಸ್ಥೆ ಮಾಡಲಾಗಲಿಲ್ಲ,ಬೆಂಗಳೂರು ಸಿಂಗಾಪುರ ಮಾಡಿದ್ದಾಯ್ತು ಈಗ ಕೊಡಗಿನ ಸರಿದಿಯೇ? @CMofKarnataka ರವರೇ ಮೊದಲು ಕೊಡಗಿಗೆ ಬಹು ಬೇಡಿಕೆಯ ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕೂಡಿ ಸಾಕು~ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ

Recent Posts

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

2 days ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

3 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 weeks ago