Categories: featureNewsPolitics

ಎಸ್.ಡಿ.ಪಿ.ಐ ದ.ಕ ಜಿಲ್ಲೆಯ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಬೂತ್ ಉಸ್ತುವಾರಿಗಳ ಸಭೆ-2023ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ದ.ಕ ಜಿಲ್ಲೆಯ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಬೂತ್ ಉಸ್ತುವಾರಿಗಳ ಸಭೆಯನ್ನು ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಜೀದ್ ತುಂಬೆ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಚುನಾವಣಾ ತಂತ್ರ ಮತ್ತು ಬೂತ್ ಮಟ್ಟದಲ್ಲಿ ನಡೆಸಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಅವರು ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಸಮಾರೋಪ ಮಾತುಗಳನ್ನು ಆಡಿದರು, ಮಂಗಳೂರು (ಉಳ್ಳಾಲ) ಕ್ಷೇತ್ರ ಸಮಿತಿ ಅಧ್ಯಕ್ಷ ಇರ್ಷಾದ್ ಅಜ್ಜಿನಡ್ಕ ಹಾಗೂ ಎಲ್ಲ ಬೂತ್ ಸಮಿತಿ ಉಸ್ತುವಾರಿಗಳು ಭಾಗವಹಿಸಿದ್ದರು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ದ.ಕ ಜಿಲ್ಲೆ

Recent Posts

1) The caste census report prepared under the leadership of Madhusudan Naik should be accepted and made public.

2) Restore the 2B reservation and increase it to 8%. 3) An Equal Opportunities Commission…

5 days ago