Categories: featureNewsPolitics

ರಾಷ್ಟ್ರೀಯ ಮತದಾರರ ದಿನದ ಶುಭಾಶಯಗಳು‘ದೇಶದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಪ್ರಜೆಗಳ ಬಳಿ ಇರುವ ಪ್ರಮುಖ ಅಸ್ತ್ರವೆಂದರೆ ಅದು ‘ಮತ’. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆ ಅಸ್ತ್ರವು ಈಗ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಹಾಗಾಗಿ ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ದೇಶದ ಭವಿಷ್ಯವನ್ನು ಮನದಲ್ಲಿಟ್ಟುಕೊಂಡು ಅತ್ಯಂತ ಜಾಗರೂಕತೆಯಿಂದ ಮತ ಚಲಾಯಿಸಬೇಕಾಗಿದೆ.’~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

admin

Recent Posts

ಸಂತಾಪ

ಸೈಯದ್ ಯಾಸೀನ್ ರಾಯಚೂರು ನಗರದ ಮಾಜಿ ಶಾಸಕ 12.07.2026 ರಾಯಚೂರು ನಗರದ ಮಾಜಿ ಶಾಸಕರಾದ ಸೈಯದ್ ಯಾಸಿನ್ ರವರು ನಿಧನ…

6 days ago