Categories: featureNewsPolitics

ಗಣರಾಜ್ಯ ದಿನದ ಆಚರಣೆಯ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ವತಿಯಿಂದ ಇಂದು ಮೆಗಾ ರೋಡ್ ಶೋ ಹಮ್ಮಿಕೊಳ್ಳಲಾಯಿತು. ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್‌ ಮೈಸೂರು ಅವರ ನೇತೃತ್ವದಲ್ಲಿ ನಡೆದ ಈ ಮೆರವಣಿಗೆ ನಗರದ ಉದಯಗಿರಿಯಿಂದ ಕೆಸರೆವರೆಗೂ 300 ಅಡಿಗಳ ಭಾರತದ ಧ್ವಜವನ್ನು ಪ್ರದರ್ಶಿಸಲಾಯಿತು. ಈ ಮೆರವಣಿಗೆಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ಟನಂಜಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ಮೈಸೂರು ಜಿಲ್ಲಾಧ್ಯಕ್ಷರಾದ ರಫತ್‌ ಉಲ್ಲಾ ಖಾನ್, ಜಿಲ್ಲಾ ಉಪಾಧ್ಯಕ್ಷರಾದ ಎಸ್. ಸ್ವಾಮಿ, ರಾಜ್ಯ ಸಮಿತಿ ಸದಸ್ಯರಾದ ಮೌಲಾನಾ ನೂರುದ್ದೀನ್ ಫಾರೂಖಿ, ಅಮ್ಜದ್ ಖಾನ್, ಜಿಲ್ಲಾ ಕಾರ್ಯದರ್ಶಿ ಮಹಮ್ಮದ್ ಶಫಿ ಮುಂತಾದ ನಾಯಕರು ಭಾಗವಹಿಸಿದರು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನರಸಿಂಹರಾಜ ವಿಧಾನಸಭಾ ಕ್ಷೇತ್ರ

Recent Posts

ದಾವತ್-ಎ-ಇಫ್ತಾರ್ ಗೆಟ್-ಟುಗೆದರ್

ದರ್ಗಾ ಹಜರತ್‌ ಖ್ವಾಜಾ ಬಂದನವಾಸ್ (‌ರ್.ಹ.) ಅವರ ಸಜ್ಜಾದಾ ನಶೀನ್‌ ಹಾಗೂ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷರಾದ ಸಯ್ಯದ್ ಅಲಿ…

1 day ago

ಸಂತಾಪಗಳು

ಲಿಯಾಕತ್ ಆಲಿ 3. 2026 ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ…

4 days ago

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…

6 days ago

تعزيتي خطاب مرحومهعائشہ شبیر

آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…

1 week ago