Categories: featureNewsPolitics

ಗಣರಾಜ್ಯ ದಿನದ ಆಚರಣೆಯ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ವತಿಯಿಂದ ಇಂದು ಮೆಗಾ ರೋಡ್ ಶೋ ಹಮ್ಮಿಕೊಳ್ಳಲಾಯಿತು. ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್‌ ಮೈಸೂರು ಅವರ ನೇತೃತ್ವದಲ್ಲಿ ನಡೆದ ಈ ಮೆರವಣಿಗೆ ನಗರದ ಉದಯಗಿರಿಯಿಂದ ಕೆಸರೆವರೆಗೂ 300 ಅಡಿಗಳ ಭಾರತದ ಧ್ವಜವನ್ನು ಪ್ರದರ್ಶಿಸಲಾಯಿತು. ಈ ಮೆರವಣಿಗೆಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ಟನಂಜಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ಮೈಸೂರು ಜಿಲ್ಲಾಧ್ಯಕ್ಷರಾದ ರಫತ್‌ ಉಲ್ಲಾ ಖಾನ್, ಜಿಲ್ಲಾ ಉಪಾಧ್ಯಕ್ಷರಾದ ಎಸ್. ಸ್ವಾಮಿ, ರಾಜ್ಯ ಸಮಿತಿ ಸದಸ್ಯರಾದ ಮೌಲಾನಾ ನೂರುದ್ದೀನ್ ಫಾರೂಖಿ, ಅಮ್ಜದ್ ಖಾನ್, ಜಿಲ್ಲಾ ಕಾರ್ಯದರ್ಶಿ ಮಹಮ್ಮದ್ ಶಫಿ ಮುಂತಾದ ನಾಯಕರು ಭಾಗವಹಿಸಿದರು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನರಸಿಂಹರಾಜ ವಿಧಾನಸಭಾ ಕ್ಷೇತ್ರ

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

3 days ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

6 days ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

2 weeks ago