Categories: featureNewsPolitics

ಗಣರಾಜ್ಯ ದಿನದ ಆಚರಣೆಯ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ವತಿಯಿಂದ ಇಂದು ಮೆಗಾ ರೋಡ್ ಶೋ ಹಮ್ಮಿಕೊಳ್ಳಲಾಯಿತು. ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್‌ ಮೈಸೂರು ಅವರ ನೇತೃತ್ವದಲ್ಲಿ ನಡೆದ ಈ ಮೆರವಣಿಗೆ ನಗರದ ಉದಯಗಿರಿಯಿಂದ ಕೆಸರೆವರೆಗೂ 300 ಅಡಿಗಳ ಭಾರತದ ಧ್ವಜವನ್ನು ಪ್ರದರ್ಶಿಸಲಾಯಿತು. ಈ ಮೆರವಣಿಗೆಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ಟನಂಜಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ಮೈಸೂರು ಜಿಲ್ಲಾಧ್ಯಕ್ಷರಾದ ರಫತ್‌ ಉಲ್ಲಾ ಖಾನ್, ಜಿಲ್ಲಾ ಉಪಾಧ್ಯಕ್ಷರಾದ ಎಸ್. ಸ್ವಾಮಿ, ರಾಜ್ಯ ಸಮಿತಿ ಸದಸ್ಯರಾದ ಮೌಲಾನಾ ನೂರುದ್ದೀನ್ ಫಾರೂಖಿ, ಅಮ್ಜದ್ ಖಾನ್, ಜಿಲ್ಲಾ ಕಾರ್ಯದರ್ಶಿ ಮಹಮ್ಮದ್ ಶಫಿ ಮುಂತಾದ ನಾಯಕರು ಭಾಗವಹಿಸಿದರು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನರಸಿಂಹರಾಜ ವಿಧಾನಸಭಾ ಕ್ಷೇತ್ರ

Recent Posts

1) The caste census report prepared under the leadership of Madhusudan Naik should be accepted and made public.

2) Restore the 2B reservation and increase it to 8%. 3) An Equal Opportunities Commission…

13 hours ago

ಚಲೋ ಬೆಂಗಳೂರು

CHALO BENGALURU 19 August 2026 MUTALIBAAT 1) Madhusudan Naik ki qayadat mein taiyar kiye gaye…

13 hours ago

ಚಲೋ ಬೆಂಗಳೂರು

CHALO BENGALURU ಪ್ರಮುಖ ಬೇಡಿಕೆಗಳು 1) ಮಧುಸೂದನ್ ನಾಯಕ್ ನೇತೃತ್ವದ ಜಾತಿ ಜನಗಣತಿ ವರದಿಯನ್ನು ಅಂಗೀಕರಿಸಿ ಸಾರ್ವಜನಿಕಗೊಳಿಸಬೇಕು. 2) 2ಬಿ…

13 hours ago

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ

ಚಲೋ ಬೆಂಗಳೂರು 19 August 2026 CHALO BENGALURU SDPIKarnataka #ChaloBengaluru

2 days ago

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ

ಚಲೋ ಬೆಂಗಳೂರು 19 August 2026 CHALO BENGALURU SDPIKarnataka #ChaloBengaluru

4 days ago

“ಸ್ವಾತಂತ್ರ್ಯ ಎಲ್ಲರ ಹಕ್ಕು-ವಿಚಾರಣಾಧೀನರಿಗೂ ಅದೇ ಹಕ್ಕು!”

ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ ಮತ್ತು ಸಂಭ್ರಮವಲ್ಲ. ಅದು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಗೌರವ, ನ್ಯಾಯ ಮತ್ತು ಘನತೆಯ ಬದುಕು.…

4 days ago