Categories: featureNewsPolitics

ಗಣರಾಜ್ಯ ಪರೇಡ್ ಪ್ರಸಾರ ಮಾಡುವುದೂ ಅಪರಾಧವೇ ಪ್ರಧಾನಿ ಮೋದಿಯವರೇ ? ಒಂದೆಡೆ ಮಾಧ್ಯಮಗಳ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಲೇ ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಮಾಡಿದಿರಿ,ಈಗ ವಾರ್ತಾ ಭಾರತಿ ಯೂಟ್ಯೂಬ್ ಚಾನೆಲ್ ನಿಷೇಧ, ಅದೂ ಗಣರಾಜ್ಯ ಪರೇಡ್ ಪ್ರಸಾರ ಮಾಡಿದ ಕಾರಣಕ್ಕೆ. ಮಾಧ್ಯಮ ಸದಾ ನಿಮ್ಮ ಗುಲಾಮರಾಗಿಯೇ ಕಾರ್ಯನಿರ್ವಾಹಿಸಬೇಕೆ?ModiQuestion~ರಿಯಾಝ್ ಕಡಂಬು,ರಾಜ್ಯ ಮಾಧ್ಯಮ ಉಸ್ತುವಾರಿ,SDPI ಕರ್ನಾಟಕ

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago