Categories: featureNewsPolitics

ಗಣರಾಜ್ಯ ಪರೇಡ್ ಪ್ರಸಾರ ಮಾಡುವುದೂ ಅಪರಾಧವೇ ಪ್ರಧಾನಿ ಮೋದಿಯವರೇ ? ಒಂದೆಡೆ ಮಾಧ್ಯಮಗಳ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಲೇ ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಮಾಡಿದಿರಿ,ಈಗ ವಾರ್ತಾ ಭಾರತಿ ಯೂಟ್ಯೂಬ್ ಚಾನೆಲ್ ನಿಷೇಧ, ಅದೂ ಗಣರಾಜ್ಯ ಪರೇಡ್ ಪ್ರಸಾರ ಮಾಡಿದ ಕಾರಣಕ್ಕೆ. ಮಾಧ್ಯಮ ಸದಾ ನಿಮ್ಮ ಗುಲಾಮರಾಗಿಯೇ ಕಾರ್ಯನಿರ್ವಾಹಿಸಬೇಕೆ?ModiQuestion~ರಿಯಾಝ್ ಕಡಂಬು,ರಾಜ್ಯ ಮಾಧ್ಯಮ ಉಸ್ತುವಾರಿ,SDPI ಕರ್ನಾಟಕ

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago