Categories: featureNewsPolitics

ಸರ್ಕಾರಿ ಶಿಕ್ಷಕರ ಸ್ಥಾನಮಾನ ನೀಡಿ, ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಪೋಲಿಸರ ದೌರ್ಜನ್ಯ ಖಂಡನೀಯ. ಪೊಲೀಸರ ಮೂಲಕ ಹೋರಾಟ ಹತ್ತಿಕ್ಕುವ ಬದಲು ಅವರ ಬೇಡಿಕೆಗಳನ್ನು ಈಡೇರಿಸಲು @CMofKarnataka ರವರಲ್ಲಿ ಆಗ್ರಹಿಸುತ್ತೇನೆ.~ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ

Recent Posts

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…

3 hours ago

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

4 days ago