Categories: featureNewsPolitics

ಭಾರತೀಯ ವಾಯುಸೇನೆಯ ಯುದ್ಧ ವಿಮಾನಗಳ ನಡುವೆ ನಿನ್ನೆ ನಡೆದ ಅಪಘಾತದಲ್ಲಿ ಕರ್ನಾಟಕದ ಬೆಳಗಾವಿಯವರಾದ ವಿಂಗ್ ಕಮ್ಯಾಂಡರ್ ಹನುಮಂತ ರಾವ್ ಸಾರಥಿ ಅವರು ನಿಧನರಾಗಿದ್ದಾರೆ. ಅಗಲಿದ ವೀರ ಯೋಧನಿಗೆ ಗೌರವಪೂರ್ಣ ಶ್ರದ್ಧಾಂಜಲಿ.

admin