Categories: featureNewsPolitics

ಸುರತ್ಕಲ್ ಫಾಝಿಲ್ ಕೊಲೆಯನ್ನು “ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರ” ಎಂದು ಬಜರಂಗದಳದ ಶರಣ್ ಪಂಪ್ ವೆಲ್ ಸಮರ್ಥಿಸಿಕೊಂಡಿದ್ದು ತಕ್ಷಣ ಈತನನ್ನು ಬಂಧಿಸಿ ದ.ಕ ಜಿಲ್ಲೆಯಲ್ಲಿ ಇದುವರೆಗೆ ನಡೆದಿರುವ ಕೊಲೆಗಳಲ್ಲಿ ಇವನ ಪಾತ್ರವೇನು ಎಂಬ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಲು @DgpKarnataka ರವರಲ್ಲಿ ಆಗ್ರಹಿಸುತ್ತೇನೆJusticeforfazil~ಅಫ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ

Recent Posts

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

1 day ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

2 weeks ago