Categories: KannadaPressReleases

ಏಕೆ ಒಂದು ಸಮುದಾಯವನ್ನೇ ಗುರಿ ಮಾಡಲಾಗುತ್ತಿದೆ? ಈ ರೀತಿಯ ತಾರತಮ್ಯ ಯಾವ ಕಾರಣಕ್ಕಾಗಿ ಮಾಡಲಾಗುತ್ತಿದೆ?

ಪ್ರವೀಣ್ ನೆಟ್ಟಾರು ಹತ್ಯೆ ಕೇಸಿನಲ್ಲಿ ಅಮಾಯಕ ಎಸ್‌ಡಿಪಿಐ ಪಕ್ಷದ ನಾಯಕರ ಸಹಿತ ಇಪ್ಪತ್ತಕ್ಕೂ ಹೆಚ್ಚು ಅಮಾಯಕ ಮುಸ್ಲಿಂ ಯುವಕರ ಮೇಲೆ ಯುಎಪಿಎ,ಆದರೆ ಮಸೂದ್, ಫಾಸಿಲ್,ಜಲೀಲ್ ಕೊಲೆಗಳನ್ನು ಏಕೆ ಎನ್ಐಎ ಗೆ ವಹಿಸಲಿಲ್ಲ? ಏಕೆ ಒಂದು ಸಮುದಾಯವನ್ನೇ ಗುರಿ ಮಾಡಲಾಗುತ್ತಿದೆ? ಈ ರೀತಿಯ ತಾರತಮ್ಯ ಯಾವ ಕಾರಣಕ್ಕಾಗಿ ಮಾಡಲಾಗುತ್ತಿದೆ?
Justiceforfazil
~ಅಫ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

2 months ago