Skip to content
  • Home
  • Organization
    • About
    • Ideology
  • Leadership
    • State Working Committee
    • State President
  • Gallery
    • Relief/Rescue Work during COVID-19
    • Siddapura Ward Activities
  • Media
    • Kannada Press Releases
    • English Press Releases
    • Urdu Press Releases
  • Events
  • Contact
Become a Member

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಬಾಗಲಕೋಟೆ ಜಿಲ್ಲಾ ಬೂತ್‌ ಉಸ್ತುವಾರಿಗಳ ತರಬೇತಿ ಸಭೆಯನ್ನು ದಿನಾಂಕ 9.02.2023 ರಂದು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಮಜೀದ್ ತುಂಬೆ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಬಾಗಲಕೋಟೆ ಜಿಲ್ಲಾಧ್ಯಕ್ಷ ಸಲೀಂ ಅವಟಿ, ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಉಮ್ಮರ್ ಫಾರೂಕ್, ಮತ್ತು ತೇರದಾಳ ವಿಧಾನಸಭಾ ಕ್ಷೇತ್ರದ ಎಲ್ಲ ಬೂತ್ ಉಸ್ತುವಾರಿಗಳು ಭಾಗವಹಿಸಿದ್ದರು.

  • Home
  • Blog
  • ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಬಾಗಲಕೋಟೆ ಜಿಲ್ಲಾ ಬೂತ್‌ ಉಸ್ತುವಾರಿಗಳ ತರಬೇತಿ ಸಭೆಯನ್ನು ದಿನಾಂಕ 9.02.2023 ರಂದು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಮಜೀದ್ ತುಂಬೆ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಬಾಗಲಕೋಟೆ ಜಿಲ್ಲಾಧ್ಯಕ್ಷ ಸಲೀಂ ಅವಟಿ, ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಉಮ್ಮರ್ ಫಾರೂಕ್, ಮತ್ತು ತೇರದಾಳ ವಿಧಾನಸಭಾ ಕ್ಷೇತ್ರದ ಎಲ್ಲ ಬೂತ್ ಉಸ್ತುವಾರಿಗಳು ಭಾಗವಹಿಸಿದ್ದರು.
11
Feb
  • By admin
  • feature, News, Politics
Post Views: 881
  • Tags:
  • #SDPIKarnataka
  • Share:
Previous Post

Previous Post

Next Post

ಲಿಂಗಸುಗೂರು ತಾಲೂಕಿನ ನಾಗರಾಳ್ ಗ್ರಾಮದ ಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಮೃತ ಶರೀರವನ್ನು ಅಂತ್ಯಕ್ರಿಯೆ ನಡೆಸಲು ಯಾರೂ ಸಿದ್ಧರಿರಲ್ಲ. ಈ ಸಂಬಂಧ ಲಿಂಗಸುಗೂರು ಪೊಲೀಸ್ ಅಧಿಕಾರಿಗಳು ಎಸ್.ಡಿ.ಪಿ.ಐ ಪಕ್ಷವನ್ನು ಸಂಪರ್ಕಿಸಿದ್ದು, ಎಸ್.ಡಿ.ಪಿ.ಐ ಪಕ್ಷದ ಮುದಗಲ್ ತಂಡ ಆ ಶವದ ಗೌರವಯುತ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಮಾನವೀಯ ಕಾರ್ಯವನ್ನು ನೆರವೇರಿಸಲಾಯಿತು.

Leave A Comment

Recent Posts

  • ಕರ್ನಾಟಕ ರಾಜ್ಯ ಸರ್ಕಾರದ ಒಬ್ಬ ಮಂತ್ರಿಗೇ ಆರ್ ಎಸ್ ಎಸ್ ಕಾರ್ಯಕರ್ತರಿಂದ ಈ ರೀತಿಯ ಬೆದರಿಕೆ ಕರೆಗಳು ಬರುತ್ತಿದ್ದರೆ ಜನಸಾಮಾನ್ಯರ ಪಾಡೇನು? @RSSorg ಒಂದು ಭಯೋತ್ಪಾದಕ ಸಂಘಟನೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ರಾಜ್ಯದಲ್ಲಿ ಗೃಹ ಇಲಾಖೆ ಅಂತ ಒಂದು ಇಲಾಖೆ ಇದ್ದರೆ ಈ ಬಗ್ಗೆ ಗಂಭೀರವಾಗಿ ಕಾನೂನು ಕ್ರಮ ಕೈಗೊಳ್ಳಿ

    ಕರ್ನಾಟಕ ರಾಜ್ಯ ಸರ್ಕಾರದ ಒಬ್ಬ ಮಂತ್ರಿಗೇ ಆರ್ ಎಸ್ ಎಸ್ ಕಾರ್ಯಕರ್ತರಿಂದ ಈ ರೀತಿಯ ಬೆದರಿಕೆ ಕರೆಗಳು ಬರುತ್ತಿದ್ದರೆ ಜನಸಾಮಾನ್ಯರ ಪಾಡೇನು? @RSSorg ಒಂದು ಭಯೋತ್ಪಾದಕ ಸಂಘಟನೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ರಾಜ್ಯದಲ್ಲಿ ಗೃಹ ಇಲಾಖೆ ಅಂತ ಒಂದು ಇಲಾಖೆ ಇದ್ದರೆ ಈ ಬಗ್ಗೆ ಗಂಭೀರವಾಗಿ ಕಾನೂನು ಕ್ರಮ ಕೈಗೊಳ್ಳಿ

    Oct 15,2025
  • 🌟 Tribute to Dr. A.P.J. Abdul Kalam 🌟

    🌟 Tribute to Dr. A.P.J. Abdul Kalam 🌟

    Oct 15,2025
  • ಭಾರತ ಅಫ್ಘಾನಿಸ್ತಾನದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಕಾಪಾಡಿಕೊಳ್ಳಬೇಕು.

    ಭಾರತ ಅಫ್ಘಾನಿಸ್ತಾನದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಕಾಪಾಡಿಕೊಳ್ಳಬೇಕು.

    Oct 14,2025
  • ಚುನಾವಣಾ ಸ್ವಾತಂತ್ರ್ಯವನ್ನು ಪ್ರತಿಪಾದಿಸುವಲ್ಲಿ ಬಿಹಾರ ಜನತೆ ಮುಂದಾಳತ್ವ ವಹಿಸಬೇಕು

    ಚುನಾವಣಾ ಸ್ವಾತಂತ್ರ್ಯವನ್ನು ಪ್ರತಿಪಾದಿಸುವಲ್ಲಿ ಬಿಹಾರ ಜನತೆ ಮುಂದಾಳತ್ವ ವಹಿಸಬೇಕು

    Oct 13,2025
  • ಪ್ಯಾಲೆಸ್ತೀನ್ ಪ್ರತಿರೋಧಕ್ಕೆ ಎಸ್‌ಡಿಪಿಐ ನಮನ ಯುದ್ಧ ವಿರಾಮಕ್ಕೆ ಸ್ವಾಗತ.

    ಪ್ಯಾಲೆಸ್ತೀನ್ ಪ್ರತಿರೋಧಕ್ಕೆ ಎಸ್‌ಡಿಪಿಐ ನಮನ ಯುದ್ಧ ವಿರಾಮಕ್ಕೆ ಸ್ವಾಗತ.

    Oct 11,2025

Categories

  • englishpressreleases
  • feature
  • KannadaPressReleases
  • News
  • Politics
  • Uncategorized
  • UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AmbedkarJatha #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ChaloBelagavi #ChaloBelgaum #COVID-19 #CowTraders #CowVigilantes #DakshinaKannada #Davangere #DharmasthalaFiles #FreePalestine #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NRAssemblyCandidate #PalestineUnderAttack #PeoplesPowerConference #PressRelease #Protest #Resolutions #SDPI #SDPIFormationDay #SDPIKarnataka #SDPIKarnatakaSRC2023 #TippuSultan sdpi

Recent Posts

  • ಕರ್ನಾಟಕ ರಾಜ್ಯ ಸರ್ಕಾರದ ಒಬ್ಬ ಮಂತ್ರಿಗೇ ಆರ್ ಎಸ್ ಎಸ್ ಕಾರ್ಯಕರ್ತರಿಂದ ಈ ರೀತಿಯ ಬೆದರಿಕೆ ಕರೆಗಳು ಬರುತ್ತಿದ್ದರೆ ಜನಸಾಮಾನ್ಯರ ಪಾಡೇನು? @RSSorg ಒಂದು ಭಯೋತ್ಪಾದಕ ಸಂಘಟನೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ರಾಜ್ಯದಲ್ಲಿ ಗೃಹ ಇಲಾಖೆ ಅಂತ ಒಂದು ಇಲಾಖೆ ಇದ್ದರೆ ಈ ಬಗ್ಗೆ ಗಂಭೀರವಾಗಿ ಕಾನೂನು ಕ್ರಮ ಕೈಗೊಳ್ಳಿ

    ಕರ್ನಾಟಕ ರಾಜ್ಯ ಸರ್ಕಾರದ ಒಬ್ಬ ಮಂತ್ರಿಗೇ ಆರ್ ಎಸ್ ಎಸ್ ಕಾರ್ಯಕರ್ತರಿಂದ ಈ ರೀತಿಯ ಬೆದರಿಕೆ ಕರೆಗಳು ಬರುತ್ತಿದ್ದರೆ ಜನಸಾಮಾನ್ಯರ ಪಾಡೇನು? @RSSorg ಒಂದು ಭಯೋತ್ಪಾದಕ ಸಂಘಟನೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ರಾಜ್ಯದಲ್ಲಿ ಗೃಹ ಇಲಾಖೆ ಅಂತ ಒಂದು ಇಲಾಖೆ ಇದ್ದರೆ ಈ ಬಗ್ಗೆ ಗಂಭೀರವಾಗಿ ಕಾನೂನು ಕ್ರಮ ಕೈಗೊಳ್ಳಿ

    Oct 15,2025

Contact Us

  • sdpikarnataka@gmail.com
  • 080 4210 9049
  • SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
3110619
Total Visitors
Share On: