Categories: featureNewsPolitics

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಬಾಗಲಕೋಟೆ ಜಿಲ್ಲಾ ಬೂತ್‌ ಉಸ್ತುವಾರಿಗಳ ತರಬೇತಿ ಸಭೆಯನ್ನು ದಿನಾಂಕ 9.02.2023 ರಂದು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಮಜೀದ್ ತುಂಬೆ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಬಾಗಲಕೋಟೆ ಜಿಲ್ಲಾಧ್ಯಕ್ಷ ಸಲೀಂ ಅವಟಿ, ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಉಮ್ಮರ್ ಫಾರೂಕ್, ಮತ್ತು ತೇರದಾಳ ವಿಧಾನಸಭಾ ಕ್ಷೇತ್ರದ ಎಲ್ಲ ಬೂತ್ ಉಸ್ತುವಾರಿಗಳು ಭಾಗವಹಿಸಿದ್ದರು.

Recent Posts

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…

7 hours ago

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

4 days ago