Categories: featureNewsPolitics

ಲಿಂಗಸುಗೂರು ತಾಲೂಕಿನ ನಾಗರಾಳ್ ಗ್ರಾಮದ ಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಮೃತ ಶರೀರವನ್ನು ಅಂತ್ಯಕ್ರಿಯೆ ನಡೆಸಲು ಯಾರೂ ಸಿದ್ಧರಿರಲ್ಲ. ಈ ಸಂಬಂಧ ಲಿಂಗಸುಗೂರು ಪೊಲೀಸ್ ಅಧಿಕಾರಿಗಳು ಎಸ್.ಡಿ.ಪಿ.ಐ ಪಕ್ಷವನ್ನು ಸಂಪರ್ಕಿಸಿದ್ದು, ಎಸ್.ಡಿ.ಪಿ.ಐ ಪಕ್ಷದ ಮುದಗಲ್ ತಂಡ ಆ ಶವದ ಗೌರವಯುತ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಮಾನವೀಯ ಕಾರ್ಯವನ್ನು ನೆರವೇರಿಸಲಾಯಿತು.

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago