Categories: featureNewsPolitics

ಲಿಂಗಸುಗೂರು ತಾಲೂಕಿನ ನಾಗರಾಳ್ ಗ್ರಾಮದ ಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಮೃತ ಶರೀರವನ್ನು ಅಂತ್ಯಕ್ರಿಯೆ ನಡೆಸಲು ಯಾರೂ ಸಿದ್ಧರಿರಲ್ಲ. ಈ ಸಂಬಂಧ ಲಿಂಗಸುಗೂರು ಪೊಲೀಸ್ ಅಧಿಕಾರಿಗಳು ಎಸ್.ಡಿ.ಪಿ.ಐ ಪಕ್ಷವನ್ನು ಸಂಪರ್ಕಿಸಿದ್ದು, ಎಸ್.ಡಿ.ಪಿ.ಐ ಪಕ್ಷದ ಮುದಗಲ್ ತಂಡ ಆ ಶವದ ಗೌರವಯುತ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಮಾನವೀಯ ಕಾರ್ಯವನ್ನು ನೆರವೇರಿಸಲಾಯಿತು.

admin

Recent Posts

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

2 days ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 weeks ago