Categories: featureNewsPolitics

ಲಿಂಗಸುಗೂರು ತಾಲೂಕಿನ ನಾಗರಾಳ್ ಗ್ರಾಮದ ಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಮೃತ ಶರೀರವನ್ನು ಅಂತ್ಯಕ್ರಿಯೆ ನಡೆಸಲು ಯಾರೂ ಸಿದ್ಧರಿರಲ್ಲ. ಈ ಸಂಬಂಧ ಲಿಂಗಸುಗೂರು ಪೊಲೀಸ್ ಅಧಿಕಾರಿಗಳು ಎಸ್.ಡಿ.ಪಿ.ಐ ಪಕ್ಷವನ್ನು ಸಂಪರ್ಕಿಸಿದ್ದು, ಎಸ್.ಡಿ.ಪಿ.ಐ ಪಕ್ಷದ ಮುದಗಲ್ ತಂಡ ಆ ಶವದ ಗೌರವಯುತ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಮಾನವೀಯ ಕಾರ್ಯವನ್ನು ನೆರವೇರಿಸಲಾಯಿತು.

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 days ago