Categories: featureNewsPolitics

ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರೆ ಅಷ್ಟೇ! ಎಂದು ದಮ್ಕೀ ಹಾಕಿರುವ ಎಸಿಪಿ ಯವರೇ ನಾವೇನು ಪೋಲಿಸ್ ರಾಜ್ಯದಲ್ಲಿ ಇದ್ದೇವಾ ಅಥವಾ ಪ್ರಜಾಪ್ರಭುತ್ವದಲ್ಲಿ ಇದ್ದೇವಾ? ಜನರಿಂದ ಆಯ್ಕೆಗೊಂಡ ಸರ್ಕಾರಗಳು ಜನರ ಆಶೋತ್ತರಗಳನ್ನು ಈಡೇರಿಸದಿದ್ದಾಗ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸಾಂವಿಧಾನಿಕ ಹಕ್ಕುಗಳನ್ನು ಕುಸಿಯುವ ಪ್ರಯತ್ನ ಖಂಡನೀಯ.~ಅಫ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ

admin

Recent Posts

ಸಂತಾಪ

ಸೈಯದ್ ಯಾಸೀನ್ ರಾಯಚೂರು ನಗರದ ಮಾಜಿ ಶಾಸಕ 12.07.2026 ರಾಯಚೂರು ನಗರದ ಮಾಜಿ ಶಾಸಕರಾದ ಸೈಯದ್ ಯಾಸಿನ್ ರವರು ನಿಧನ…

6 days ago