Categories: featureNewsPolitics

ಶೋಷಿತ ಸಮುದಾಯಗಳು ಸ್ವತಂತ್ರ ರಾಜ್ಯಾಧಿಕಾರ ಹಿಡಿಯುವುದೇ ದೇಶದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ : ಅಪ್ಸರ್ ಕೊಡ್ಲಿಪೇಟೆಬಾಬಾ ಸಾಹೇಬ್ ಅಂಬೇಡ್ಕರ್ ರವರ ಕನಸು ಈ ದೇಶದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ಮಕ್ಕಳು, ಸಮಾನ ವಾಗಿ ಬದುಕಬೇಕು ಎಂಬುದಾಗಿದೆ. ಸಂವಿಧಾನದ ಆಶಯ ಸಹ ಅದೇ ಆಗಿದೆ. ಬಾಬಾ ಸಾಹೇಬರ ರಾಜಕೀಯ ಕನಸು ಈಡೇರಿಸುವ ಆಶಯಗಳನ್ನು ಹೊತ್ತು 2022 ರ ನವೆಂಬರ್ ತಿಂಗಳಿನಲ್ಲಿ ಪ್ರಾರಂಭವಾದ ಭೀಮಾಜ್ಯೋತಿ ಯಾತ್ರೆ 78 ದಿನಗಳಲ್ಲಿ 78 ಹಳ್ಳಿಗಳಲ್ಲಿ ಸಂಚರಿಸಿ ಇಂದು ಕೂಡಗಹಳ್ಳಿಗೆ ತಲುಪಿದೆ, ಈ ಯಾತ್ರೆಯನ್ನು ಪ್ರತಿ ಹಳ್ಳಿ,ಮನೆ, ಮನಸ್ಸುಗಳಿಗೂ ತಲುಪಿಸುವ ಸದಾಶಯವನ್ನು ಎಸ್‌ಡಿಪಿಐ ಹೊಂದಿದ್ದು ಬನ್ನಿ ಕೈ ಜೋಡಿಸೋಣ ಒಗ್ಗಟ್ಟಾಗಿ ಸಂವಿಧಾನದ ರಕ್ಷಣೆಗಾಗಿ ನಿಲ್ಲೋಣ ಎಂದು ಕರೆ ನೀಡಿದರು.

Recent Posts

Chalo Belagavi

Ambedkar Jatha-3 احتجاجی اجلاس | 15اگست Belagavi | 10:30 AM سورنا سودها مطالبات 2B ریزرویشن…

1 week ago

Chalo Belagavi Ambedkar Jatha-3

DEMAND'S MEET | 15th DECEMBER BELAGAVI 10:30 AM Suvarna Soudha DEMANDS Restore the 2B Reservation…

1 week ago

Chalo Belagavi

Ambedkar Jatha-3 Ehtijaji Ajlas BELAGAVI 10:30 AM Suvarna Soudha DEMANDS 2B Reservation ko dobara bahal…

1 week ago

ಸಾಮಾಜಿಕ ನಾಯಕ್ಕಾಗಿ

ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ – 3 📍 VENUE: Kudachi | Public Program SDPIKarnataka #AmbedkarJatha3 #chalobelagavi

1 week ago

Chalo Belagavi

Ambedkar Jatha-3 BJP ಮುಸ್ಲಿಮ್ ದ್ವೇಷದ ಭಾಗವಾಗಿ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಮತ್ತು ಮುಸ್ಲಿಮ್ ವಿರೋಧಿ ಮಸೂದೆಗಳನ್ನು ಜಾರಿಗೊಳಿಸುತ್ತದೆ. ಕಾಂಗ್ರೆಸ್ ಬಿಜೆಪಿ…

1 week ago

Chalo Belagavi Ambedkar Jatha-3

SDPI Karnataka SDPI ಹಲವು ಬೇಡಿಕೆಗಳೊಂದಿಗೆ ಕಿತ್ತೂರ ಚೆನ್ನಮ್ಮಳ ಮಣ್ಣಿನಿಂದ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾವನ್ನು ಆರಂಭಿಸಿ ಸುವರ್ಣ ಸೌಧಕ್ಕೆ…

1 week ago